ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
Follow us
|

Updated on: Nov 21, 2023 | 12:05 PM

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಬರೋಬ್ಬರಿ 3.30 ಕೋಟಿಯ ಮರ್ಸಿಡಿಸ್ ಕಾರು ಖರೀದಿಸಿದ ಧೋನಿ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
ಮಂಡ್ಯ: ಮಹಿಳೆಯರ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಕೃತನ ಸೆರೆ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls: ಹೈದರಾಬಾದ್​ನಲ್ಲಿ ಮತ ಚಲಾಯಿಸಿದ ಚಿರಂಜೀವಿ
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
Telangana Assembly Polls 2023: ಮತಗಟ್ಟೆಗೆ ಆಗಮಿಸಿದ ಜ್ಯೂ. ಎನ್ ಟಿ ಆರ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ಸಂಸಾರದಲ್ಲಿನ ಬಿರುಕಿಗೆ ಕಾರಣ ತಿಳಿಸಿದ ವರ್ತೂರು ಸಂತೋಷ್
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ನಾಲ್ಕನೇ ಟಿ20 ಪಂದ್ಯಕ್ಕಾಗಿ ರಾಯ್​ಪುರ ತಲುಪಿದ ಟೀಮ್ ಇಂಡಿಯಾ ಆಟಗಾರರು
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜಗಳ ನೆನಪಿಸಿಕೊಂಡ ಗೆಳತಿ ಸಂಜನಾ ಗಲ್ರಾನಿ
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ಪೂಜಾ ಗಾಂಧಿ ಮದುವೆಯಲ್ಲಿ ಹಳೆ ಜೋಕ್ ನೆನಪಿಸಿಕೊಂಡ ಯೋಗರಾಜ್ ಭಟ್
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ನಿಮ್ಹಾನ್ಸ್ ಆಸ್ಪತ್ರೆಯ​​ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಮಗು ಬಲಿ ಆರೋಪ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ
ತೆಲಂಗಾಣದಲ್ಲಿ ಕೆಸಿಅರ್ ನನ್ನ ಡೋಂಗಿ ಅಂತ  ಹೇಳುತ್ತಿದ್ದಾರೆ: ಸಿದ್ದರಾಮಯ್ಯ