AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 21, 2023 | 12:05 PM

Share

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ