AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 21, 2023 | 12:05 PM

Share

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ