AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Nov 21, 2023 | 12:05 PM

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ