AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Nov 21, 2023 | 12:05 PM

Share

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?