AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್

ಮಂಗಳೂರಿಗೆ ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ಇದನ್ನು ಕಂಡ ಬಸ್ ಕಂಡಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಮುಂದೇನಾಯತ್ತು ಈ ಸ್ಟೋರಿ ಓದಿ..

ಮಂಗಳೂರು ಕಂಡಕ್ಟರ್​ ಪ್ರಾಮಾಣಿಕತೆಗೆ ಜನ ಮೆಚ್ಚುಗೆ: ವ್ಯಾನಿಟ್​​ ಬ್ಯಾಗ್​​ ಮಹಿಳೆಗೆ ವಾಪಸ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 21, 2023 | 12:05 PM

Share

ಮಂಗಳೂರು, ನ.20: ಅವಸರದಲ್ಲಿ ಬಿಟ್ಟು ಹೋಗಿದ್ದ 50 ಸಾವಿರ ಮೌಲ್ಯದ ವಸ್ತುಗಳಿದ್ದ ಬ್ಯಾಗ್​​ಅನ್ನು ಮಾಲಿಕರಿಗೆ ವಾಪಸ್​ ನೀಡಿವ ಮೂಲಕ ಕಂಡಕ್ಟರ್ (Conductor)​ ಪ್ರಾಮಾಣಿಕತೆ ಮರೆದಿದ್ದಾರೆ. ಉಡುಪಿಯಿಂದ ಮಂಗಳೂರಿಗೆ (Mangalore) ತೆರಳುತ್ತಿದ್ದ (ಕೆಎ 20 ಎಎ 8296) ಬಸ್​​ನಲ್ಲಿ ಮಹಿಳೆಯೊಬ್ಬರು ಅವಸರದಲ್ಲಿ ವ್ಯಾನಿಟಿ ಬ್ಯಾಗ್ ಬಿಟ್ಟು ಹೋಗಿದ್ದರು. ವ್ಯಾನಿಟಿ ಬ್ಯಾಗ್​ನಲ್ಲಿ 50,000 ರೂ ಮೌಲ್ಯದ ವಸ್ತುಗಳಿದ್ದವು.

ಈ ಬ್ಯಾಗ್​ಅನ್ನು ಕಂಡೆಕ್ಟರ್​ ಪಾಂಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಸೋಮವಾರ (ನವೆಂಬರ್ 20) ರಂದು ಪಾಂಡೇಶ್ವರ ಪೊಲೀಸ್ ಠಾಣೆ ಎಎಸ್ಐ ಶ್ರೀಧರ್ ಅವರು ವ್ಯಾನಿಟ್​​ ಬ್ಯಾಗ್ ಮಾಲಿಕರನ್ನು ಕರೆಸಿದ್ದಾರೆ. ನಂತರ ​​ಕಂಡಕ್ಟರ್ ಜಯರಾಜ್ ಕೂಡ ಠಾಣೆಗೆ ಆಗಮಿಸಿದರು. ಈ ವೇಳೆ ಎಎಎಸ್ಐ ಸಮ್ಮುಖದಲ್ಲಿ ಕಂಡಕ್ಟರ್​​ ಜಯರಾಜ್, ಮಹಿಳೆಗೆ ವ್ಯಾನಿಟಿ ಬ್ಯಾಗ್ ಅನ್ನು ಹಿಂತಿರುಗಿಸಿದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬಸ್ಸಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮರೆತು ಹೋದವರಿಗೆ ಹಿಂದಿರುಗಿಸಿದ ಕಂಡಕ್ಟರ್!

ಕಂಡೆಕ್ಟರ್​​ ಜಯರಾಜ್ ಅವರ ಪ್ರಾಮಾಣಿಕತೆ ಸ್ಪೂರ್ತಿದಾಯಕವಾಗಿದೆ. ಕಂಡಕ್ಟರ್​​ ಜಯರಾಜ್​ ಅವರ ಪ್ರಾಮಾಣಿಕತೆಗೆ ಶ್ಲಾಘನೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು