AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು ಬಳಿಯ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್​ಡಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿನಿ ಪುತ್ತೂರು ಮೂಲದವಳಾಗಿದ್ದು, ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿಯ ದೊಡ್ಡಪ್ಪ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ
ಮಂಗಳೂರು: ಪಿಜಿಯಿಂದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ (ಸಾಂದರ್ಭಿಕ ಚಿತ್ರ)
ಅಶೋಕ್​ ಪೂಜಾರಿ
| Edited By: Rakesh Nayak Manchi|

Updated on: Feb 20, 2024 | 11:15 PM

Share

ಮಂಗಳೂರು, ಫೆ.20: ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ (27) ನಾಪತ್ತೆಯಾದವಳು.

ಚೈತ್ರಾಳ ತಂದೆ ನಿಧನರಾಗಿದ್ದು, ದೊಡ್ಡಪ್ಪನ ಆಶ್ರಯದಲ್ಲಿದ್ದಳು. ಅಲ್ಲದೆ, ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್​ಸಿ ಮುಗಿಸಿದ ನಂತರ ಚೈತ್ರಾ ಕೋಟೆಕಾರು ಬಳಿಯ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ಫುಡ್ ಸೆಕ್ಯುರಿಟಿ ವಿಷಯದ ಮೇಲೆ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದಳು.

ಇದನ್ನೂ ಓದಿ: Video: ಪೋಸ್ಟ್ ಮಾಸ್ಟರ್ ನಾಪತ್ತೆ; ಆತಂಕದಲ್ಲಿ ಠೇವಣಿದಾರರು 

ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಾಳೆ ಎಂದು ಚೈತ್ರಾಳ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ಅದೇ ದಿನ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾಗಿ ಮೂರು ದಿನಗಳ ಕಳೆದರೂ ಚೈತ್ರಾ ಪತ್ತೆಯಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ