AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!

ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
TV9 Web
| Edited By: |

Updated on:Jul 06, 2022 | 2:44 PM

Share

ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು (Mangalore Police Commissioner N Shashi Kumar) ನಗರದ ಪೊಲೀಸ್​ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಶೋರ್​​ ಶೆಟ್ಟಿಗೆ (Dancer Kishore Aman Shetty) ಕ್ಲಾಸ್​​ ತೆಗೆದುಕೊಂಡ ಎನ್.ಶಶಿಕುಮಾರ್ ಅವರು ಕಿಶೋರ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ, ಏನಪ್ಪ ಮೈಮೇಲೆ ಇಷ್ಟು ಟ್ಯಾಟೂ ಹಾಕಿಸಿಕೊಂಡಿದ್ಯಾ? ಎಂದು ಕೇಳಿದ್ದಾರೆ. ಅದಕ್ಕೆ ಡ್ಯಾನ್ಸರ್ ಕಿಶೋರ್​​ ಶೆಟ್ಟಿ ತಾಯಿಯ ಟ್ಯಾಟೋ ಅಂತಾ ಉತ್ತರಿಸಿದ್ದಾನೆ. ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ? ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಅದಾದಮೇಲೆ ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ. ಕಿಶೋರ್ ಶೆಟ್ಟಿ, ಅನುಶ್ರೀ ಡ್ರಗ್ ಪ್ರಕರಣದ ಆರೋಪಿ. ಇದೇ ವೇಳೆ ಮಂಗಳೂರಿನ ಇತರೆ ರೌಡಿಗಳು, ಡ್ರಗ್ಸ್, ಗಾಂಜಾ ಕಳ್ಳರಿಗೂ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಚಳಿ ಬಿಡಿಸಿದ್ದಾರೆ.

Published On - 2:41 pm, Wed, 6 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್