AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!

ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
TV9 Web
| Updated By: ಸಾಧು ಶ್ರೀನಾಥ್​|

Updated on:Jul 06, 2022 | 2:44 PM

Share

ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು (Mangalore Police Commissioner N Shashi Kumar) ನಗರದ ಪೊಲೀಸ್​ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಶೋರ್​​ ಶೆಟ್ಟಿಗೆ (Dancer Kishore Aman Shetty) ಕ್ಲಾಸ್​​ ತೆಗೆದುಕೊಂಡ ಎನ್.ಶಶಿಕುಮಾರ್ ಅವರು ಕಿಶೋರ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ, ಏನಪ್ಪ ಮೈಮೇಲೆ ಇಷ್ಟು ಟ್ಯಾಟೂ ಹಾಕಿಸಿಕೊಂಡಿದ್ಯಾ? ಎಂದು ಕೇಳಿದ್ದಾರೆ. ಅದಕ್ಕೆ ಡ್ಯಾನ್ಸರ್ ಕಿಶೋರ್​​ ಶೆಟ್ಟಿ ತಾಯಿಯ ಟ್ಯಾಟೋ ಅಂತಾ ಉತ್ತರಿಸಿದ್ದಾನೆ. ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ? ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಅದಾದಮೇಲೆ ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ. ಕಿಶೋರ್ ಶೆಟ್ಟಿ, ಅನುಶ್ರೀ ಡ್ರಗ್ ಪ್ರಕರಣದ ಆರೋಪಿ. ಇದೇ ವೇಳೆ ಮಂಗಳೂರಿನ ಇತರೆ ರೌಡಿಗಳು, ಡ್ರಗ್ಸ್, ಗಾಂಜಾ ಕಳ್ಳರಿಗೂ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಚಳಿ ಬಿಡಿಸಿದ್ದಾರೆ.

Published On - 2:41 pm, Wed, 6 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ