AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!

ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ.

ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
ಅನುಶ್ರೀ ಡ್ರಗ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಗೆ ಕಮೀಷನರ್ ತರಾಟೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 06, 2022 | 2:44 PM

ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರು (Mangalore Police Commissioner N Shashi Kumar) ನಗರದ ಪೊಲೀಸ್​ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ವೇಳೆ ಡ್ರಗ್ಸ್ ಪ್ರಕರಣದ ಆರೋಪಿ ಡ್ಯಾನ್ಸರ್ ಕಿಶೋರ್ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಶೋರ್​​ ಶೆಟ್ಟಿಗೆ (Dancer Kishore Aman Shetty) ಕ್ಲಾಸ್​​ ತೆಗೆದುಕೊಂಡ ಎನ್.ಶಶಿಕುಮಾರ್ ಅವರು ಕಿಶೋರ್ ಶೆಟ್ಟಿಗೆ ಬಟ್ಟೆ ಬಿಚ್ಚಿಸಿ, ಏನಪ್ಪ ಮೈಮೇಲೆ ಇಷ್ಟು ಟ್ಯಾಟೂ ಹಾಕಿಸಿಕೊಂಡಿದ್ಯಾ? ಎಂದು ಕೇಳಿದ್ದಾರೆ. ಅದಕ್ಕೆ ಡ್ಯಾನ್ಸರ್ ಕಿಶೋರ್​​ ಶೆಟ್ಟಿ ತಾಯಿಯ ಟ್ಯಾಟೋ ಅಂತಾ ಉತ್ತರಿಸಿದ್ದಾನೆ. ಮಾಡೋದೆಲ್ಲಾ ಮಾಡಿ ತಾಯಿಯದ್ದು ಯಾಕೆ ಹಾಕಿಸಿಕೊಂಡಿದ್ದೀಯಾ? ನೆಟ್ಟಗೆ ಬಾಳಿದರೆ ಸಾಕು ಹಚ್ಚೆ ಹಾಕಿಸಿಕೊಳ್ಳಬೇಕಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಅದಾದಮೇಲೆ ಎಲ್ಲಿಂದ ಡ್ರಗ್ಸ್ ಸಪ್ಲೈ ಮಾಡಿಕೊಂಡಿದ್ದೀಯಾ, ಸಪ್ಲೈ ನಿಲ್ಲಿಸಿದ್ದೀಯಾ? ನೀನು ತಿನ್ನುತ್ತಿಯಾ ಅಥವಾ ಬೇರೆಯವರಿಗೆ ತಿನ್ನಿಸುತ್ತಿಯಾ? ಎಂದೂ ಡ್ಯಾನ್ಸರ್ ಕಿಶೋರ್​​ ಶೆಟ್ಟಿಯನ್ನು ವಿಚಾರಿಸಿಕೊಂಡಿದ್ದಾರೆ. ಕಿಶೋರ್ ಶೆಟ್ಟಿ ಉದ್ದ ತಲೆಗೂದಲು ಬಿಟ್ಟಿದ್ದನ್ನು ಕಮೀಷನರ್ ಶಶಿಕುಮಾರ್ ಅವರು ಪ್ರಶ್ನಿಸಿದಾಗ ಡ್ಯಾನ್ಸ್ ಗಾಗಿ ಬಿಟ್ಟಿದ್ದೇನೆ ಎಂದು ಉತ್ತರಿಸಿದ್ದಾನೆ. ಕಿಶೋರ್ ಶೆಟ್ಟಿ, ಅನುಶ್ರೀ ಡ್ರಗ್ ಪ್ರಕರಣದ ಆರೋಪಿ. ಇದೇ ವೇಳೆ ಮಂಗಳೂರಿನ ಇತರೆ ರೌಡಿಗಳು, ಡ್ರಗ್ಸ್, ಗಾಂಜಾ ಕಳ್ಳರಿಗೂ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಚಳಿ ಬಿಡಿಸಿದ್ದಾರೆ.

Published On - 2:41 pm, Wed, 6 July 22

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್