AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ಚುನಾವಣಾ ಆಯೋಗದಿಂದ ತುರ್ತು ನೋಟಿಸ್​

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ಚುನಾವಣಾ ಆಯೋಗದಿಂದ ತುರ್ತು ನೋಟಿಸ್​
ಮಂಗಳೂರು: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ, ತುರ್ತು ನೋಟಿಸ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಸಾಧು ಶ್ರೀನಾಥ್​|

Updated on:Apr 01, 2024 | 11:53 AM

Share

ಮಂಗಳೂರು, ಏಪ್ರಿಲ್​ 1: ಪ್ರಸಕ್ತ ರಂಜಾನ್​ (Ramzan) ಆಚರಣೆ ವೇಳೆ ರೋಜಾ ಪ್ರಯುಕ್ತ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ (Iftar party) ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಸಾರ್ವಜನಿಕ ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕಿಗೆ ಚುನಾವಣಾ ಆಯೋಗ ತುರ್ತು ನೋಟಿಸ್ ನೀಡಿದೆ.

ಮಂಗಳೂರು ಹೊರವಲಯ (Mangalore) ಮುಡಿಪುವಿನಲ್ಲಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆಗೊಂಡಿತ್ತು. ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

Also Read: ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

ಇದೀಗ ಇಫ್ತಾರ್ ಕೂಟದಲ್ಲಿ ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಅಂತ ನೋಟಿಸ್ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:49 am, Mon, 1 April 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ