AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಫೆ.04) ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಬಸ್​ ಹರಿದು ಇಬ್ಬರು ಮೃತರಾದರೆ, ಇತ್ತ ತಾಲೂಕಿನ ಮಂಜೊಟ್ಟಿ ಬಳಿ ವೇಗವಾಗಿ ಬಂದ ಬಸ್​, ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 04, 2024 | 6:53 PM

Share

ದಕ್ಷಿಣ ಕನ್ನಡ, ಫೆ.04: ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ. ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಧರೆಗುರುಳಿದಿದ್ದು, ಕಟ್ಟಡದ ಒಂದು ಭಾಗಕ್ಕೆ ಹಾನಿಯಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿ

ಮಂಗಳೂರು: ಖಾಸಗಿ ಬಸ್ಸಿನ ಅತೀ ವೇಗಕ್ಕೆ ಸ್ಕೂಟರ್ ಸವಾರ ಬಲಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿ ಬಳಿ ನಡೆದಿದೆ. ಪರಾರಿ ನಿವಾಸಿ ಧರಣೇಂದ್ರ (24) ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಬಸ್, ನಿಯಂತ್ರಣ ಕಳೆದುಕೊಂಡು ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಧರಣೇಂದ್ರ ಎಂಬಾತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮದ್ಯಯೇ ಮೃತರಾಗಿದ್ದಾರೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪ್ರತಿವರ್ಷ ಬಿಎಂಟಿಸಿ ಬಸ್​​ಗಳಿಂದ 30ಕ್ಕೂ ಹೆಚ್ಚು ಮಾರಣಾಂತಿಕ ಅಪಘಾತ: ಚಾಲಕರಿಗೆ ವಿಶೇಷ ತರಬೇತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ