AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ

Job fraud: ಬಂಟ್ವಾಳದ ವೀರಕಂಬ ಗ್ರಾಮದ ನಿವಾಸಿ ಓರ್ವ ಯವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರಬೊಬ್ಬರಿ 9.79 ಲಕ್ಷ ರೂ. ಪಡೆದು ವಂಚೆನೆ ಮಾಡಿದ್ದಾರೆ.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Feb 22, 2023 | 3:20 PM

Share

ಮಂಗಳೂರು: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ (Social Media) ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಗಟ್ಟಲೇ ಹಣವನ್ನು ದೋಚಿ ವಂಚಿಸುವ ಸಾಧ್ಯತೆ ಇರುತ್ತದೆ. ಹೌದು ಬಂಟ್ವಾಳದ (Bantawala) ವೀರಕಂಭ ಗ್ರಾಮದ ನಿವಾಸಿ, ಓರ್ವ ಯುವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ.

ಫೇಸ್​​ಬುಕ್​ ಜಾಹಿರಾತು ನಂಬಿ ಯುವಕ ಕಳೆದುಕೊಂಡ 9.79 ಲಕ್ಷ ರೂ

ಸಂತ್ರಸ್ತ ವ್ಯಕ್ತಿ ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಈತ ವರ್ಕ್ ಫ್ರಂ ಹೋಮ್​ನಲ್ಲಿದ್ದನು. ಹೀಗಿರುವಾಗಲೇ ಯುವಕ ಫೇಸ್​ಬುಕ್​​ನಲ್ಲಿ (Facebook) ಕೆಲಸಕ್ಕೆ ಬೇಗಾಗಿದ್ದಾರೆ ಎಂಬ ಜಾಹಿರಾತನ್ನು ನೋಡಿದ್ದಾನೆ. ನಂತರ ಜಾಹಿರಾತು ನೀಡಿದವರಿಗೆ 2022 ಡಿಸೆಂಬರ್​ 18 ರಂದು ವಾಟ್ಸ್​ಆ್ಯಪ್ (whats app) ಮೂಲಕ ಸಂಪರ್ಕ ಮಾಡಿದ್ದಾನೆ. ನಂತರ ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿಗೆ ಕಳುಹಿಸಿದ್ದಾರೆ.

ನಂತರ ಆರೋಪಿ, ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಹಣ ಪಡೆದಿದ್ದಾನೆ. ಯುವಕ ಹಣವನ್ನು ಎಟಿಎಂ ಮೂಲಕ, ಫೋನ್​ ಪೇ ಮತ್ತು ಪೇಟಿಂ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಈ ಸಂಬಂಧ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Wed, 22 February 23

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ