AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ

Job fraud: ಬಂಟ್ವಾಳದ ವೀರಕಂಬ ಗ್ರಾಮದ ನಿವಾಸಿ ಓರ್ವ ಯವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರಬೊಬ್ಬರಿ 9.79 ಲಕ್ಷ ರೂ. ಪಡೆದು ವಂಚೆನೆ ಮಾಡಿದ್ದಾರೆ.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Feb 22, 2023 | 3:20 PM

Share

ಮಂಗಳೂರು: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ (Social Media) ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಗಟ್ಟಲೇ ಹಣವನ್ನು ದೋಚಿ ವಂಚಿಸುವ ಸಾಧ್ಯತೆ ಇರುತ್ತದೆ. ಹೌದು ಬಂಟ್ವಾಳದ (Bantawala) ವೀರಕಂಭ ಗ್ರಾಮದ ನಿವಾಸಿ, ಓರ್ವ ಯುವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ.

ಫೇಸ್​​ಬುಕ್​ ಜಾಹಿರಾತು ನಂಬಿ ಯುವಕ ಕಳೆದುಕೊಂಡ 9.79 ಲಕ್ಷ ರೂ

ಸಂತ್ರಸ್ತ ವ್ಯಕ್ತಿ ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಈತ ವರ್ಕ್ ಫ್ರಂ ಹೋಮ್​ನಲ್ಲಿದ್ದನು. ಹೀಗಿರುವಾಗಲೇ ಯುವಕ ಫೇಸ್​ಬುಕ್​​ನಲ್ಲಿ (Facebook) ಕೆಲಸಕ್ಕೆ ಬೇಗಾಗಿದ್ದಾರೆ ಎಂಬ ಜಾಹಿರಾತನ್ನು ನೋಡಿದ್ದಾನೆ. ನಂತರ ಜಾಹಿರಾತು ನೀಡಿದವರಿಗೆ 2022 ಡಿಸೆಂಬರ್​ 18 ರಂದು ವಾಟ್ಸ್​ಆ್ಯಪ್ (whats app) ಮೂಲಕ ಸಂಪರ್ಕ ಮಾಡಿದ್ದಾನೆ. ನಂತರ ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿಗೆ ಕಳುಹಿಸಿದ್ದಾರೆ.

ನಂತರ ಆರೋಪಿ, ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಹಣ ಪಡೆದಿದ್ದಾನೆ. ಯುವಕ ಹಣವನ್ನು ಎಟಿಎಂ ಮೂಲಕ, ಫೋನ್​ ಪೇ ಮತ್ತು ಪೇಟಿಂ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಈ ಸಂಬಂಧ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Wed, 22 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!