Sign In

By signing in or creating an account, you agree with Associated Broadcasting Company's Terms & Conditions and Privacy Policy.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ

Job fraud: ಬಂಟ್ವಾಳದ ವೀರಕಂಬ ಗ್ರಾಮದ ನಿವಾಸಿ ಓರ್ವ ಯವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರಬೊಬ್ಬರಿ 9.79 ಲಕ್ಷ ರೂ. ಪಡೆದು ವಂಚೆನೆ ಮಾಡಿದ್ದಾರೆ.

Facebook ಜಾಹಿರಾತು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಯುವಕರೇ ಎಚ್ಚರ: ಮಂಗಳೂರು ಯುವಕ ಕಳೆದುಕೊಂಡ ಲಕ್ಷ ಲಕ್ಷ ಹಣ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Feb 22, 2023 | 3:20 PM

ಮಂಗಳೂರು: ಕೆಲಸ ಕೊಡಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ (Social Media) ಹಾಕಿರುವ ಜಾಹಿರಾತನ್ನು ನಂಬಿ ಮಾರು ಹೋಗುವ ಮುನ್ನ ಯುವಕರೇ ಎಚ್ಚರವಾಗಿರಿ. ಏಕೆಂದರೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಗಟ್ಟಲೇ ಹಣವನ್ನು ದೋಚಿ ವಂಚಿಸುವ ಸಾಧ್ಯತೆ ಇರುತ್ತದೆ. ಹೌದು ಬಂಟ್ವಾಳದ (Bantawala) ವೀರಕಂಭ ಗ್ರಾಮದ ನಿವಾಸಿ, ಓರ್ವ ಯುವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 9.79 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾರೆ.

ಫೇಸ್​​ಬುಕ್​ ಜಾಹಿರಾತು ನಂಬಿ ಯುವಕ ಕಳೆದುಕೊಂಡ 9.79 ಲಕ್ಷ ರೂ

ಸಂತ್ರಸ್ತ ವ್ಯಕ್ತಿ ಬೆಂಗಳೂರು ಮೂಲದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಈತ ವರ್ಕ್ ಫ್ರಂ ಹೋಮ್​ನಲ್ಲಿದ್ದನು. ಹೀಗಿರುವಾಗಲೇ ಯುವಕ ಫೇಸ್​ಬುಕ್​​ನಲ್ಲಿ (Facebook) ಕೆಲಸಕ್ಕೆ ಬೇಗಾಗಿದ್ದಾರೆ ಎಂಬ ಜಾಹಿರಾತನ್ನು ನೋಡಿದ್ದಾನೆ. ನಂತರ ಜಾಹಿರಾತು ನೀಡಿದವರಿಗೆ 2022 ಡಿಸೆಂಬರ್​ 18 ರಂದು ವಾಟ್ಸ್​ಆ್ಯಪ್ (whats app) ಮೂಲಕ ಸಂಪರ್ಕ ಮಾಡಿದ್ದಾನೆ. ನಂತರ ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ ಸಂತ್ರಸ್ತನಿಗೆ ಕಳುಹಿಸಿದ್ದಾರೆ.

ನಂತರ ಆರೋಪಿ, ಯುವಕನಿಂದ ವಿವಿಧ ಬ್ಯಾಂಕ್​ ಅಕೌಂಟ್​​ಗಳಿಗೆ ವೀಸಾ ಕೆಲಸಕ್ಕಾಗಿ ಹಣ ಹಾಕಿಸಿಕೊಂಡಿದ್ದಾನೆ. ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಇತರ ಬದಲಾವಣೆಗಾಗಿ ಹಣ ಪಡೆದಿದ್ದಾನೆ. ಯುವಕ ಹಣವನ್ನು ಎಟಿಎಂ ಮೂಲಕ, ಫೋನ್​ ಪೇ ಮತ್ತು ಪೇಟಿಂ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಈ ಸಂಬಂಧ ಸಿಇಎನ್​ ಪೊಲೀಸ್​ ಠಾಣೆಯಲ್ಲಿ ​ಐಟಿ ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿಯ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Wed, 22 February 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್