AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ

ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಜಯಶ್ರೀ(23)ಎಂಬ ಯುವತಿಯನ್ನ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಯುವತಿಗೆ ಚೂರಿ ಇರಿದು ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 17, 2023 | 5:22 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರಿನ ಕಂಪ ಎಂಬಲ್ಲಿ ಅಪರಿಚಿತ ವ್ಯಕ್ತಿಯೊರ್ವ ಮನೆಯಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಚೂರಿಯಿಂದ ಇರಿದು ಜಯಶ್ರೀ (23) ಎಂಬ ಯುವತಿಯನ್ನು ಕೊಲೆ ಮಾಡಿದ್ದಾನೆ. ಈ ಕುರಿತು ಸಂಪ್ಯಾ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಬಂದಿರುವ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಬಂದಿದ್ದು ಘಟನೆಯ ಬಗ್ಗೆ ಮಾಹಿತಿ, ಸಾಕ್ಷ್ಯ ಕಲೆ ಹಾಕುತ್ತಿದೆ. ಘಟನಾ ಸ್ಥಳಕ್ಕೆ ದಕ್ಷಿಣಕನ್ನಡ ಎಸ್.ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿದ್ದಾರೆ.

ಇನ್ನು ಈ ಘಟನೆಯು ಮಧ್ಯಾಹ್ನ ಪೋಷಕರು ತೋಟದ ಕೆಲಸದಲ್ಲಿದ್ದಾಗ ನಡೆದಿದೆ. ಸ್ಥಳೀಯರು, ಕುಟುಂಬಸ್ಥರು ಯುವತಿಯನ್ನು ಆಸ್ಪತ್ರೆಗೆ ಸೇರಿಸುವ ದಾರಿ ಮಧ್ಯೆಯೇ ಯುವತಿ ಸಾವನ್ನಪ್ಪಿದ್ದಾಳೆ. ಈ ಪ್ರಕರಣ ಕುರಿತು ಪೋಷಕರು ನೀಡುವ ದೂರಿನಂತೆ ಪ್ರಕರಣ ದಾಖಲಿಸಲಾಗುವುದು. ಪ್ರಕರಣ ಸಂಬಂಧ ಕೆಲ ಸುಳಿವುಗಳು ಲಭ್ಯವಾಗಿದೆ. ಶೀಘ್ರವಾಗಿ ಪ್ರಕರಣವನ್ನು ಭೇದಿಸಲಾಗುವುದು ಪುತ್ತೂರು ತಾಲೂಕಿನ ಮುಂಡೂರಿನಲ್ಲಿ ಎಸ್.ಪಿ ಋಷಿಕೇಶ್ ಸೋನಾವಣೆ ಹೇಳಿದ್ದಾರೆ.

ಆಕಸ್ಮಿಕ ಬೆಂಕಿ ತಗುಲಿ ಬಸ್ ಹಾಗೂ ಜೀಪ್ ಬೆಂಕಿಗಾಹುತಿ

ಧಾರವಾಡ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಚೇರಿ ಆವರಣದಲ್ಲಿ ನಿಂತಿದ್ದ ಬಸ್ ಹಾಗೂ ಜೀಪ್​ಗೆ ಆಕಸ್ಮಿಕ ಬೆಂಕಿ ತಗುಲಿ 2 ವಾಹನಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ.

ಇದನ್ನೂ ಓದಿ:Murder: ದೃಶ್ಯ ಸಿನಿಮಾ ರೀತಿಯಲ್ಲೇ ಕೊಲೆ; ಗಂಡನನ್ನು ಕೊಂದು, ಶವದ ಮೇಲೆ ಟ್ಯಾಂಕ್ ಕಟ್ಟಿದ ಹೆಂಡತಿ!

ಕೆನರಾ ಬ್ಯಾಂಕ್​ ಎಟಿಎಂ ಒಡೆದು 5 ಲಕ್ಷಕ್ಕೂ ಹೆಚ್ಚು ಹಣ ಕಳವು

ವಿಜಯಪುರ: ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ಕೆನರಾ ಬ್ಯಾಂಕ್​ ಎಟಿಎಂ ಒಡೆದು 5 ಲಕ್ಷಕ್ಕೂ ಹೆಚ್ಚು ಹಣವನ್ನ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಬಸವನಬಾಗೇವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಶುರುಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:41 pm, Tue, 17 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ