AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಅರೇಬಿಯಾ: ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರಿನ ಮೂವರು, ಬಾಂಗ್ಲಾದ ಓರ್ವನ ಸಾವು

ಖುರೈಸ್ ರಸ್ತೆಯ ಮಾರ್ಗವಾಗಿ SAQCO ಕಂಪನಿಯ ನಾಲ್ಕು ನೌಕರರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಒಂಟೆಗೆ ಡಿಕ್ಕಿ ಹೊಡೆದಿದೆ.

ಸೌದಿ ಅರೇಬಿಯಾ: ಒಂಟೆಗೆ ಕಾರು ಡಿಕ್ಕಿ ಹೊಡೆದು ಮಂಗಳೂರಿನ ಮೂವರು, ಬಾಂಗ್ಲಾದ ಓರ್ವನ ಸಾವು
ಸಾಂದರ್ಭಿಕ ಚಿತ್ರImage Credit source: freepik
TV9 Web
| Edited By: ಆಯೇಷಾ ಬಾನು|

Updated on:Feb 04, 2023 | 1:33 PM

Share

ಮಂಗಳೂರು: ಸೌದಿ ಅರೇಬಿಯಾದ(Saudi Arabia) ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಾರೊಂದು ಒಂಟೆಗೆ(Camel) ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಂಗಳೂರು ಮೂಲದ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾ ಮೂಲದ ಯುವಕ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಖುರೈಸ್ ರಸ್ತೆಯ ಮಾರ್ಗವಾಗಿ SAQCO ಕಂಪನಿಯ ನಾಲ್ಕು ನೌಕರರು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಒಂಟೆಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಸೌದಿಯ ಅಲ್ ಹಸ್ಸಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಸೌದಿಯ ಅಧಿಕಾರಿಗಳು ಮಂಗಳೂರಿನ ಸಂತ್ರಸ್ತ ಕುಟುಂಬದವರಿಗೆ ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ಅಕಿಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಜ್ವಾನ್ ಹಳೆಯಂಗಡಿ ಕದಿಕೆ ನಿವಾಸಿಯಾಗಿದ್ದರು.

ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ಸನ್ನಿಧಾನದಲ್ಲಿಯೇ ಮದ್ಯ ಮಾರಾಟ, ದಂಧೆಕೋರರಿಗೆ ಸಾಥ್ ಕೊಟ್ಟರಾ ಅಬಕಾರಿ, ಪೊಲೀಸ್ ಸಿಬ್ಬಂದಿ

Published On - 1:32 pm, Sat, 4 February 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ