AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು

ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು
ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on:Nov 13, 2023 | 5:08 PM

Share

ಮಂಗಳೂರು, ನ.13: ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ಮಗುವನ್ನು ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ಎಂದು ಹೇಳಲಾಗಿದೆ. ಮನೆಯಲ್ಲಿ ಪಾರ್ಕಿಂಗ್​​ ಮಾಡುವ ಜಾಗದಲ್ಲಿ ಮಸ್ತುಲ್ ಜಿಶಾನ್ ಆಟವಾಡುತ್ತಿದ್ದ. ಈ ವೇಳೆ ಜಿಶಾನ್ ಚಿಕ್ಕಪ್ಪ ಹೊರಗಿನಿಂದ ಬಂದು ಪಾರ್ಕಿಂಗ್​​ ಮಾಡುವ ಜಾಗಕ್ಕೆ ಕಾರನ್ನು ತಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಚಿಕ್ಕಪ್ಪನ ಕಾರು ಬರುವುದನ್ನು ನೋಡಿ ಕಾರಿನ ಬಳಿ ಮಗು ಜಿಶಾನ್ ಓಡಿ ಹೋಗಿದ್ದಾನೆ. ಇದನ್ನು ಗಮನಿಸದ ಜಿಶಾನ್ ಚಿಕ್ಕಪ್ಪ ಮುಂದೆ ಬಂದಿದ್ದಾರೆ. ಮಗು ಜಿಶಾನ್ ಕಾರಿನ ಮುಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದ್ದು, ಕಾರು ಮಗುವಿನ ಮೇಲೆ ಹರಿದ ಕಾರಣ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:02 pm, Mon, 13 November 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್