AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು

ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು
ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on:Nov 13, 2023 | 5:08 PM

Share

ಮಂಗಳೂರು, ನ.13: ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ಮಗುವನ್ನು ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ಎಂದು ಹೇಳಲಾಗಿದೆ. ಮನೆಯಲ್ಲಿ ಪಾರ್ಕಿಂಗ್​​ ಮಾಡುವ ಜಾಗದಲ್ಲಿ ಮಸ್ತುಲ್ ಜಿಶಾನ್ ಆಟವಾಡುತ್ತಿದ್ದ. ಈ ವೇಳೆ ಜಿಶಾನ್ ಚಿಕ್ಕಪ್ಪ ಹೊರಗಿನಿಂದ ಬಂದು ಪಾರ್ಕಿಂಗ್​​ ಮಾಡುವ ಜಾಗಕ್ಕೆ ಕಾರನ್ನು ತಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಚಿಕ್ಕಪ್ಪನ ಕಾರು ಬರುವುದನ್ನು ನೋಡಿ ಕಾರಿನ ಬಳಿ ಮಗು ಜಿಶಾನ್ ಓಡಿ ಹೋಗಿದ್ದಾನೆ. ಇದನ್ನು ಗಮನಿಸದ ಜಿಶಾನ್ ಚಿಕ್ಕಪ್ಪ ಮುಂದೆ ಬಂದಿದ್ದಾರೆ. ಮಗು ಜಿಶಾನ್ ಕಾರಿನ ಮುಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದ್ದು, ಕಾರು ಮಗುವಿನ ಮೇಲೆ ಹರಿದ ಕಾರಣ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:02 pm, Mon, 13 November 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ