AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು

ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಮಂಗಳೂರು: ಚಿಕ್ಕಪ್ಪನ ಕಾರಿನ ಚಕ್ರದಡಿಗೆ ಸಿಲುಕಿ ಮಗು ಮೃತ್ಯು
ವೈರಲ್
ಅಕ್ಷಯ್​ ಪಲ್ಲಮಜಲು​​
|

Updated on:Nov 13, 2023 | 5:08 PM

Share

ಮಂಗಳೂರು, ನ.13: ಮಗವೊಂದು ಕಾರಿನ ಚಕ್ರದಡಿಗೆ ಬಿದ್ದ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಗಡಿ ಭಾಗವಾದ ಕಾಸರಗೋಡಿನಲ್ಲಿ ನಡೆದಿದೆ. ಪುಟ್ಟ ಮಗುವೊಂದು ಕಾರಿನೊಳಗಿದ್ದ ಚಿಕ್ಕಪ್ಪನ್ನು ಹಿಂಬಾಲಿಸಲು ಹೋಗಿ ಕಾರಿನ ಚಕ್ರದಡಿ ಸಿಲುಕಿಕೊಂಡು ಸಾವನ್ನಪ್ಪಿದೆ. ಕಾಸರಗೋಡಿನ ಉಪ್ಪಳದ ಸೋಂಕಾಲ್ ಮಗು ಎಂದು ಹೇಳಲಾಗಿದೆ.

ಇನ್ನು ಸಾವನ್ನಪ್ಪಿರುವ ಮಗುವನ್ನು ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ಎಂದು ಹೇಳಲಾಗಿದೆ. ಮನೆಯಲ್ಲಿ ಪಾರ್ಕಿಂಗ್​​ ಮಾಡುವ ಜಾಗದಲ್ಲಿ ಮಸ್ತುಲ್ ಜಿಶಾನ್ ಆಟವಾಡುತ್ತಿದ್ದ. ಈ ವೇಳೆ ಜಿಶಾನ್ ಚಿಕ್ಕಪ್ಪ ಹೊರಗಿನಿಂದ ಬಂದು ಪಾರ್ಕಿಂಗ್​​ ಮಾಡುವ ಜಾಗಕ್ಕೆ ಕಾರನ್ನು ತಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ದಪ್ಪ ಇದ್ದೀನಿ, ಚನ್ನಾಗಿ ಕಾಣುತ್ತಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ

ಚಿಕ್ಕಪ್ಪನ ಕಾರು ಬರುವುದನ್ನು ನೋಡಿ ಕಾರಿನ ಬಳಿ ಮಗು ಜಿಶಾನ್ ಓಡಿ ಹೋಗಿದ್ದಾನೆ. ಇದನ್ನು ಗಮನಿಸದ ಜಿಶಾನ್ ಚಿಕ್ಕಪ್ಪ ಮುಂದೆ ಬಂದಿದ್ದಾರೆ. ಮಗು ಜಿಶಾನ್ ಕಾರಿನ ಮುಂಭಾಗದ ಚಕ್ರಕ್ಕೆ ಸಿಲುಕಿಕೊಂಡಿದ್ದು, ಕಾರು ಮಗುವಿನ ಮೇಲೆ ಹರಿದ ಕಾರಣ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:02 pm, Mon, 13 November 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ