AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಬೆದರಿಕೆ ಆರೋಪ; ಮಂಗಳೂರು ಜಿಲ್ಲಾಧಿಕಾರಿಯಿಂದ ದೂರು ದಾಖಲು

ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ಭಾಷಣದ ವೇಳೆ ಜಗದೀಶ್ ಕಾರಂತ್ ಬಹಿರಂಗ ಬೆದರಿಕೆ ಹಾಕಿದ್ದರು. ಹೀಗಾಗಿ ಡಿಸಿ ಡಾ.ಕೆ.ವಿ. ರಾಜೇಂದ್ರ ಠಾಣೆಗೆ ದೂರು ನೀಡಿದ್ದಾರೆ.

ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಬೆದರಿಕೆ ಆರೋಪ; ಮಂಗಳೂರು ಜಿಲ್ಲಾಧಿಕಾರಿಯಿಂದ ದೂರು ದಾಖಲು
ಜಗದೀಶ್ ಕಾರಂತ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Nov 24, 2021 | 8:34 PM

Share

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ. ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ಭಾಷಣದ ವೇಳೆ ಜಗದೀಶ್ ಕಾರಂತ್ ಬಹಿರಂಗ ಬೆದರಿಕೆ ಹಾಕಿದ್ದರು. ಹೀಗಾಗಿ ಡಿಸಿ ಡಾ.ಕೆ.ವಿ. ರಾಜೇಂದ್ರ ಠಾಣೆಗೆ ದೂರು ನೀಡಿದ್ದಾರೆ.

ಎಸ್‌ಡಿಪಿಐ, ಎಬಿವಿಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಸರ್ಕಾರಿ ಕಾಲೇಜಿನಲ್ಲಿ ಎಸ್‌ಡಿಪಿಐ, ಎಬಿವಿಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ ನಡೆದಿದೆ. ವಿದ್ಯಾರ್ಥಿನಿಗೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ. ಎಬಿವಿಪಿ ಕಾರ್ಯಕರ್ತರಿಂದ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಬೆನ್ನಲ್ಲೇ ಕಾಲೇಜಿಗೆ ನುಗ್ಗಿ SDPI, CFI ಗಲಾಟೆ ಮಾಡಿದೆ. ಗಲಾಟೆ ಬಳಿಕ ಕಾಲೇಜಿನಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಗಿದೆ. ಕೇಸರಿ ಶಾಲು ಧರಿಸಿ‌ ಕಾಲೇಜಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: ಮಂಗಳೂರು ಏರ್‌ಪೋರ್ಟ್​ನಲ್ಲಿದ್ದ ಸಿಐಎಸ್‌ಎಫ್ ಡಿಟೆಕ್ಟಿವ್ ಶ್ವಾನ ಸಾವು, ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ

ಇದನ್ನೂ ಓದಿ: ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ