AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಫೈರಿಂಗ್

ಗಾಯಾಳು ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್ ಪ್ರಭು ಎಂಬ ವ್ಯಕ್ತಿಯೇ ಮಗನ ಮೇಲೆ ಗುಂಡು ಹಾರಿಸಿದಾತ.

ಮಂಗಳೂರು: ಮಗನ ಮೇಲೆ ಅಪ್ಪನಿಂದಲೇ ಫೈರಿಂಗ್
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 05, 2021 | 4:59 PM

Share

ಮಂಗಳೂರು: ಅಪ್ಪನೇ ಮಗನ ಮೇಲೆ ಫೈರಿಂಗ್ ಮಾಡಿದ ಘಟನೆ ಮಂಗಳೂರು ನಗರದ ಮಾರ್ಗನ್ಸ್ ಗೇಟ್ ಸಮೀಪ ನಡೆದಿದೆ. ಸುಧೀಂದ್ರ ಪ್ರಭು (14) ಗುಂಡಿನ ದಾಳಿಗೆ ಒಳಗಾದ ಬಾಲಕ. ಗಾಯಾಳು ಬಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್ ಪ್ರಭು ಎಂಬ ವ್ಯಕ್ತಿಯೇ ಮಗನ ಮೇಲೆ ಗುಂಡು ಹಾರಿಸಿದಾತ. ಈಕುರಿತು ಇನ್ನಷ್ಟೇ ಹೆಚ್ಚಿನ ವಿವರ ತಿಳಿದುಬರಬೇಕಿದೆ.

ವೇತನ ಕೇಳಿದ ವಿಚಾರದಲ್ಲಿ ನೌಕರರ ಜತೆ ವಾಗ್ವಾದ ನಡೆದಿತ್ತು. ಆಗ ನೌಕರರ ರಾಜೇಶ್ ನೌಕರರ ಮೇಲೆ ಗುಂಡು ಹಾರಿಸಲು ಯತ್ನಿಸಿದ್ದಾರೆ. ಈ ವೇಳೆ ಪುತ್ರ ಸುಧೀಂದ್ರ ಪ್ರಭುಗೆ ಗುಂಡು ತಗುಲಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  

Kambala: ಕಂಬಳ ಕ್ರೀಡೆಗೆ ಮಹಿಳಾ ಸಾರಥಿಗಳು; ಐವರು ಯುವತಿಯರಿಗೆ ತರಬೇತಿ ನೀಡಲು ತಯಾರಿ

ಉಡುಪಿ: ಶಂಖದ ಹುಳುವಿನ ರಂಪಾಟಕ್ಕೆ ಬೇಸತ್ತ ಸ್ಥಳೀಯರು; ರಾತ್ರಿಯಲ್ಲೇ ಓಡಾಡುತ್ತವೆ ಈ ನಿಶಾಚರಿಗಳು

Published On - 4:48 pm, Tue, 5 October 21

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್