AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾನೂನು ಇದ್ದರೂ ಬಾರ್ ಕಾರ್ಯಾರಂಭ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ
ವಿದ್ಯಾರ್ಥಿಗಳಿಂದ ಪ್ರತಿಭಟನೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 13, 2023 | 6:40 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ (Konaje) ಬಾಳೆಪುಣಿಯಲ್ಲಿ (Balepuni) ಶಾಲೆಯೊಂದರ ಸಮೀಪವೇ ಬಾರ್ ತೆರೆದಿರುವುದಕ್ಕೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆಯ ಬಾಳೆಪುಣಿಯಲ್ಲಿ ಈ ಘಟನೆ ನಡೆದಿದೆ.

ಕೇರಳ-ಕರ್ನಾಟಕ ಗಡಿಯಲ್ಲಿರುವ ಶಾರದಾ ಗಣಪತಿ ವಿದ್ಯಾಲಯದ 15 ಮೀಟರ್ ವ್ಯಾಪ್ತಿಯಲ್ಲಿ ಕೆಲವು ಖಾಸಗಿ ಲಾಬಿದಾರರು ಬಾರ್ ತೆರೆದಿದ್ದಾರೆ. ಬಾಳೆಪುಣಿ ಗ್ರಾಮ ಪಂಚಾಯಿತಿಯಿಂದ ಅಕ್ರಮವಾಗಿ ಅನುಮತಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಕಾನೂನು ಇದ್ದರೂ ಬಾರ್ ಕಾರ್ಯಾರಂಭ ಮಾಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ

ಗುರುವಾರ ಮುಂಜಾನೆ ಶಾರದಾ ಗಣಪತಿ ವಿದ್ಯಾಲಯದ ವಿದ್ಯಾರ್ಥಿಗಳು ಬಾಳೆಪುಣಿ ಗ್ರಾಮ ಪಂಚಾಯತ್​​ಗೆ ಪಾದಯಾತ್ರೆ ನಡೆಸಿ ಬಾರ್ ಜಾಗ ಬದಲಾಯಿಸುವಂತೆ ಆಗ್ರಹಿಸಿದರು. ಈ ಕುರಿತು ಪಂಚಾಯತ್ ಅಧಿಕಾರಿಗಳು ಇನ್ನಷ್ಟೇ ಅಧಿಕೃತ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್