AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ್ಮಿತ್ ರೈಗೆ ಇದೆ ಅಂಡರ್​​ವರ್ಲ್ಡ್​ ಡಾನ್ ಆಗೋ ಆಸೆ! ಟಿವಿ9 ಗೆ ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯ

Manmith Rai: ಮನ್ಮಿತ್ ರೈಗೆ ಸಂಬಂಧಿಸಿದ ಕೆಲ ಮಾಹಿತಿಗಳು ಸ್ನೇಹಿತರ ಮೂಲದಿಂದ ಟಿವಿ9ಗೆ ಲಭ್ಯವಾಗಿದ್ದು, ಮನ್ಮಿತ್​ಗೆ ಅಂಡರ್​​ವರ್ಲ್ಡ್ ಡಾನ್ ಆಗುವ ಆಸೆ ಇದೆ ಎಂದು ಹೇಳಲಾಗುತ್ತಿದೆ.

ಮನ್ಮಿತ್ ರೈಗೆ ಇದೆ ಅಂಡರ್​​ವರ್ಲ್ಡ್​ ಡಾನ್ ಆಗೋ ಆಸೆ! ಟಿವಿ9 ಗೆ ಎಕ್ಸ್​ಕ್ಲೂಸಿವ್ ಮಾಹಿತಿ ಲಭ್ಯ
ಮನ್ಮಿತ್ ರೈ ಬಾಡಿಗಾರ್ಡ್ಸ್ ಜೊತೆ ಓಡಾಡುತ್ತಾನೆ
TV9 Web
| Updated By: sandhya thejappa|

Updated on:Jun 14, 2022 | 10:52 AM

Share

ಮಂಗಳೂರು: ನಟಿ ಅನುಷ್ಕಾ ಶೆಟ್ಟಿ (Anushka Shetty) ಅಣ್ಣ ಗುಣ ರಂಜನ್ ಶೆಟ್ಟಿ ಕೊಲೆಗೆ ಮನ್ಮಿತ್ ರೈ (Manmith Rai) ಸಂಚು ರೂಪಿಸಿದ್ದಾನೆ ಎಂದು ಜಯಕರ್ನಾಟಕ ಸಂಘಟನೆ ಜೂನ್ 12 ರಂದು ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ. ಆದರೆ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನ್ಮಿತ್ ರೈ, ಇದಕ್ಕೂ ನನಗೂ ಸಂಬಂಧವಿಲ್ಲ. ನಾನು ವಿದೇಶದಲ್ಲಿ ಇದ್ದೇನೆ ಎಂದು ಹೇಳಿದ್ದಾನೆ. ಈ ನಡುವೆ ಮನ್ಮಿತ್ ರೈಗೆ ಸಂಬಂಧಿಸಿದ ಕೆಲ ಮಾಹಿತಿಗಳು ಸ್ನೇಹಿತರ ಮೂಲದಿಂದ ಟಿವಿ9ಗೆ ಲಭ್ಯವಾಗಿದ್ದು, ಮನ್ಮಿತ್​ಗೆ ಅಂಡರ್​​ವರ್ಲ್ಡ್ ಡಾನ್ ಆಗುವ ಆಸೆ ಇದೆ ಎಂದು ಹೇಳಲಾಗುತ್ತಿದೆ.

ಮಾಮ ಮುತ್ತಪ್ಪ ರೈ ರೀತಿಯೇ ಆಗಬೇಕು ಎನ್ನುವ ಆಸೆ ಮನ್ಮಿತ್ ರೈಗೂ ಇದೆ ಎಂದು ಸ್ನೇಹಿತರ ಮೂಲದಿಂದ ತಿಳಿದು ಬಂದಿದೆ. ಇದರಿಂದಲೇ ತನ್ನ ಜೊತೆ ಹುಡುಗರನ್ನು ಇಟ್ಟುಕೊಳ್ಳಲು ಸಿಕ್ಕ ಸಿಕ್ಕ ಕಾರ್ಯಕ್ರಮಗಳಿಗೆ ಫಂಡಿಂಗ್ ಮಾಡುತ್ತಾರೆ. ಇನ್ನು ಅದೇ ಕಾರ್ಯಕ್ರಮಕ್ಕೆ ಮನ್ಮಿತ್ ರೈ ಅತಿಥಿ ಆಗಿ ಹೋಗುತ್ತಿದ್ದನಂತೆ. ಜೊತೆಗೆ ಸಾರ್ವಜನಿಕವಾಗಿ ಓಡಾಡುವಾಗ ಬಾಡಿಗಾರ್ಡ್ಸ್ ಇಟ್ಟುಕೊಂಡಿದ್ದಾನಂತೆ.

ಬಾಡಿಗಾರ್ಡ್ಸ್ ಭದ್ರತೆಯಲ್ಲಿ ಸಾಗುವಂತೆ ಮನ್ಮಿತ್ ರೈ ಸ್ಕೋಪ್ ಕೊಡುತ್ತಿದ್ದ. ಅಲ್ಲದೇ, ಪೊಲೀಸರಿಗೆ ನಿಂಧಿಸಿ ರೀಲ್ಸ್ ಮಾಡುತ್ತಿದ್ದ ಎಂಬೆಲ್ಲಾ ಮಾಹಿತಿಗಳು ವಿಡಿಯೋ ಸಮೇತ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ಇದನ್ನೂ ಓದಿ: ಫೋಟೋದಲ್ಲಿರುವ ಬಾಲಕ ಈಗ ದೊಡ್ಡ ಸ್ಟಾರ್ ನಟ; ನೂರಾರು ಕೋಟಿ ಒಡೆಯ ಯಾರೆಂದು ಗುರುತಿಸುತ್ತೀರಾ?

ಮನ್ಮಿತ್ ರೈ ಮುತ್ತಪ್ಪಾ ರೈ ಸಂಬಂಧಿ. ಈ ಹಿಂದೆ ಗುಣ ರಂಜನ್ ಮತ್ತು ಮನ್ಮಿತ್ ಒಟ್ಟಿಗೆ ಇದ್ದರು. ಬಳಿಕೆ ಬೇರೆ ಬೇರೆಯಾಗಿದ್ದಾರೆ. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದೆ.

ಹುಡುಗಿಯರ ಮೇಲೆ ಹಣದ ಕಂತೆ ಎಸೆದ ಮನ್ಮಿತ್: ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಭಾರತದಿಂದ ಥೈಲ್ಯಾಂಡ್​ಗೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದ. ಈ ವೇಳೆ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ವೈರಲ್ ಆಗಿದೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Tue, 14 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ