AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manmith Rai: ಥೈಲ್ಯಾಂಡ್ನಲ್ಲಿ ಮನ್ಮಿತ್ ರೈ ಭರ್ಜರಿ ಪಾರ್ಟಿ; ಹುಡುಗಿಯರ ಮೇಲೆ ಹಣದ ಕಂತೆ ಎಸೆದ ವಿಡಿಯೋ ವೈರಲ್​

ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಭಾರತದಿಂದ ಥೈಲ್ಯಾಂಡ್​ಗೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದಾನೆ. ಈ ವೇಳೆ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ.

Manmith Rai: ಥೈಲ್ಯಾಂಡ್ನಲ್ಲಿ ಮನ್ಮಿತ್ ರೈ ಭರ್ಜರಿ ಪಾರ್ಟಿ; ಹುಡುಗಿಯರ ಮೇಲೆ ಹಣದ ಕಂತೆ ಎಸೆದ ವಿಡಿಯೋ ವೈರಲ್​
ಹಣ ಎಸೆಯುತ್ತಿರುವ ಮನ್ಮಿತ್ ರೈ
TV9 Web
| Edited By: |

Updated on:Jun 14, 2022 | 9:23 AM

Share

ಮಂಗಳೂರು: ಅನುಷ್ಕಾ ಶೆಟ್ಟಿ (Anushka Shetty) ಸಹೋದರ ಗುಣ ರಂಜನ್ ಶೆಟ್ಟಿ (Guna Ranjan Shetty) ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಜಯಕರ್ನಾಟಕ ಸಂಘಟನೆ ಮನ್ಮಿತ್ ರೈ ವಿರುದ್ಧ ದೂರು ನೀಡಿದೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮನ್ಮಿತ್ ರೈ, ನನಗೂ ಇದಕ್ಕೂ ಸಂಬಂಧವಿಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಸದ್ಯ ಥೈಲ್ಯಾಂಡ್ನಲ್ಲಿ ಇರುವ ಮನ್ಮಿತ್ ರೈ ಭರ್ಜರಿ ಪಾರ್ಟಿ ಮಾಡಿದ್ದಾರೆ. ತನ್ನ ಹುಟ್ಟುಹಬ್ಬದ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆದಿದ್ದಾನೆ.

ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಭಾರತದಿಂದ ಥೈಲ್ಯಾಂಡ್​ಗೆ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದಾನೆ. ಈ ವೇಳೆ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲ ದುಡ್ಡು ಎಸಿದಿದ್ದು, ವಿಡಿಯೋ ಟಿವಿ9ಗೆ ಲಭ್ಯವಾಗಿದೆ.

ಇದನ್ನೂ ಓದಿ
Image
National Herald Case: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ
Image
Stock Market Opening Bell: ಷೇರುಪೇಟೆಯಲ್ಲಿ ಕರಾಳ ಸೋಮವಾರ; ಕರಗಿತು ಹೂಡಿಕೆದಾರರ ಲಕ್ಷಾಂತರ ಕೋಟಿ ರೂಪಾಯಿ
Image
ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ ಬಳಿ ಸರಣಿ ಅಪಘಾತ, ಪ್ರಾಣಹಾನಿಯಿಲ್ಲ, ರಸ್ತೆ ಸಂಚಾರಕ್ಕೆ ಅಡಚಣೆ
Image
ಮೈ ಮೇಲೆ ಜನರು ಚಪ್ಪಲಿ ಎಸೆದಾಗ ಖುಷಿಪಟ್ಟಿದ್ದ ಹಿಂದಿ ಖಳನಟ; ಇಂಟರೆಸ್ಟಿಂಗ್​ ಘಟನೆ ವಿವರಿಸಿದ ಕೀರ್ತಿರಾಜ್​

ಮನ್ಮಿತ್ ರೈ ಮುತ್ತಪ್ಪಾ ರೈ ಸಂಬಂಧಿ. ಈ ಹಿಂದೆ ಗುಣ ರಂಜನ್ ಮತ್ತು ಮನ್ಮಿತ್ ಒಟ್ಟಿಗೆ ಇದ್ದರು. ಬಳಿಕೆ ಬೇರೆ ಬೇರೆಯಾಗಿದ್ದಾರೆ. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು. ಜಯಕರ್ನಾಟಕ ಸಂಘಟನೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಸಮನ್ಸ್: ಕಾಂಗ್ರೆಸ್ ಪ್ರತಿಭಟನೆ, ಹಲವು ಮಂದಿ ಪೊಲೀಸ್ ವಶಕ್ಕೆ

ಆರೋಪದ ಬಗ್ಗೆ ಮಾತನಾಡಿರುವ ಮನ್ಮಿತ್​ ರೈ, ಇದು ಎಷ್ಟು ಸತ್ಯ ಎಂಬುವುದನ್ನ ಪೊಲೀಸರು ತನಿಖೆ ಮಾಡುತ್ತಾರೆ. ಆದ್ರೆ ಈ ವಿಚಾರದಲ್ಲಿ ನನ್ನ ಹೆಸರು ಏಕೆ ಬರುತ್ತಿದೆಯೋ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಮೇಲೆ ಇದುವೆರಗೂ ಯಾವುದೇ ಕ್ರಿಮಿನಲ್ ಪ್ರಕರಣಗಳು ಇಲ್ಲ. ಯಾವ ಸ್ಟೇಷನ್​ನಲ್ಲೂ ಎಫ್ಐಆರ್ ದಾಖಲಾಗಿಲ್ಲ. ಯಾವುದೇ ಅಪರಾಧ ಪ್ರಕರಣಗಳಿಲ್ಲದಿದ್ದರೂ ಯಾಕೆ ನನ್ನ ವಿರುದ್ದ ಆರೋಪ ಬರುತ್ತಿದೆ ಗೊತ್ತಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Mon, 13 June 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ