AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ – ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ

ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು.

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ - ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ
ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ, ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ
TV9 Web
| Edited By: |

Updated on: Jul 06, 2022 | 9:30 PM

Share

ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರಿಂದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ.

ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಕೊಠಡಿಯತ್ತ ಗುಡ್ಡ ಜರಿದು ಬಿದ್ದಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ಇವರು. ಈ ನಾಲ್ವರೂ ಅನೇಕ ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಪ್ರತ್ಯೇಕ ಕೊಠಡಿ ಅವರಿಗೆ ನೀಡಲಾಗಿತ್ತು. ಜೆಸಿಬಿ ಬಳಸಿ ಮಣ್ಣು ತೆರವು ಮಾಡಿ ಶೋಧ ಕಾರ್ಯ ನಡೆಸಲಾಗಿದೆ. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಳಿದಿಬ್ಬರ ಶೋಧ ಕಾರ್ಯ ನಡೆದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಮತ್ತು ಎಸ್. ಐ ಹರೀಶ್ ತಂಡ ಭೇಟಿ ನೀಡಿದೆ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ