AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನ ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಮಹಿಳೆಯ ಚಲನವಲನದ ಮೇಲೆ ಅನುಮಾನಗಳ ವ್ಯಕ್ತವಾಗಿವೆ.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಚಿತ್ರ: ಮೃತ ವ್ಯಕ್ತಿ ಕರೀಮ್ ಹಾಗೂ ಸಿಸಿಟಿಯಲ್ಲಿ ಸೆರೆಯಾದ ಮಹಿಳೆ
TV9 Web
| Edited By: |

Updated on:Dec 13, 2022 | 3:57 PM

Share

ಮಂಗಳೂರು: ಮಂಗಳೂರಿನ  (Mangaluru) ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಪಂಪ್​ವೆಲ್ ಬಳಿಯ ಪದ್ಮಶ್ರೀ ಲಾಡ್ಜ್​ನಲ್ಲಿ (Lodge) ಇಂದು(ಡಿಸೆಂಬರ್ 13) ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವರ ಮೃತ ದೇಹ ಪತ್ತೆಯಾಗಿದ್ದು (Dead Body), ಇದರ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ನವಲಗುಂದದ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ, ಪರಿಚಯಸ್ಥರ ಮೂಲಕ ರೂಮ್ ಪಡೆದಿದ್ದ ಜೋಡಿ

ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವಾತ ನಿನ್ನೆ(ಡಿಸೆಂಬರ್ 12) ಬೆಳಗ್ಗೆ ಪದ್ಮಶ್ರೀ ಲಾಡ್ಜ್​ನಲ್ಲಿ ರೂಮ್ ಪಡೆದುಕೊಂಡಿದ್ದರು. ಬಳಿಕ ಮಧ್ಯಾಹ್ನ 1.30 ಕ್ಕೆ ಕರೀಮ್ ಇದ್ದ ರೂಮ್ ಗೆ ಮಹಿಳೆಯೊಬ್ಬಳು ಆಗಮಿಸಿದ್ದಾಳೆ. ನಂತರ ಮಹಿಳೆ ಮಧ್ಯಾಹ್ನ 2.30 ಕ್ಕೆ ಕರೀಮ್ ರೂಮ್​ನಿಂದ ವಾಪಸ್ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೂಮ್​ನಲ್ಲಿ ‘Ksheerabala’ ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕರೀಂ ಕುಟುಂಬಸ್ಥರು ಕಂಕನಾಡಿ ಪೊಲೀಸ್ ಠಾಣೆಯಲ್ಇ ಅನುಮಾನಸ್ಪದ ಸಾವು ಎಂದು ದೂರು ನೀಡಿದ್ದು, ಪೊಲೀಸದರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:47 pm, Tue, 13 December 22

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ