AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನ ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಮಹಿಳೆಯ ಚಲನವಲನದ ಮೇಲೆ ಅನುಮಾನಗಳ ವ್ಯಕ್ತವಾಗಿವೆ.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಚಿತ್ರ: ಮೃತ ವ್ಯಕ್ತಿ ಕರೀಮ್ ಹಾಗೂ ಸಿಸಿಟಿಯಲ್ಲಿ ಸೆರೆಯಾದ ಮಹಿಳೆ
TV9 Web
| Edited By: |

Updated on:Dec 13, 2022 | 3:57 PM

Share

ಮಂಗಳೂರು: ಮಂಗಳೂರಿನ  (Mangaluru) ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಪಂಪ್​ವೆಲ್ ಬಳಿಯ ಪದ್ಮಶ್ರೀ ಲಾಡ್ಜ್​ನಲ್ಲಿ (Lodge) ಇಂದು(ಡಿಸೆಂಬರ್ 13) ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವರ ಮೃತ ದೇಹ ಪತ್ತೆಯಾಗಿದ್ದು (Dead Body), ಇದರ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ನವಲಗುಂದದ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ, ಪರಿಚಯಸ್ಥರ ಮೂಲಕ ರೂಮ್ ಪಡೆದಿದ್ದ ಜೋಡಿ

ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವಾತ ನಿನ್ನೆ(ಡಿಸೆಂಬರ್ 12) ಬೆಳಗ್ಗೆ ಪದ್ಮಶ್ರೀ ಲಾಡ್ಜ್​ನಲ್ಲಿ ರೂಮ್ ಪಡೆದುಕೊಂಡಿದ್ದರು. ಬಳಿಕ ಮಧ್ಯಾಹ್ನ 1.30 ಕ್ಕೆ ಕರೀಮ್ ಇದ್ದ ರೂಮ್ ಗೆ ಮಹಿಳೆಯೊಬ್ಬಳು ಆಗಮಿಸಿದ್ದಾಳೆ. ನಂತರ ಮಹಿಳೆ ಮಧ್ಯಾಹ್ನ 2.30 ಕ್ಕೆ ಕರೀಮ್ ರೂಮ್​ನಿಂದ ವಾಪಸ್ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೂಮ್​ನಲ್ಲಿ ‘Ksheerabala’ ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕರೀಂ ಕುಟುಂಬಸ್ಥರು ಕಂಕನಾಡಿ ಪೊಲೀಸ್ ಠಾಣೆಯಲ್ಇ ಅನುಮಾನಸ್ಪದ ಸಾವು ಎಂದು ದೂರು ನೀಡಿದ್ದು, ಪೊಲೀಸದರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:47 pm, Tue, 13 December 22

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್