AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ

ಮಂಗಳೂರಿನ ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿರುವ ಮಹಿಳೆಯ ಚಲನವಲನದ ಮೇಲೆ ಅನುಮಾನಗಳ ವ್ಯಕ್ತವಾಗಿವೆ.

ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ: ರೂಮ್​ಗೆ ಬಂದು ಹೋಗಿದ್ದ ಮಹಿಳೆ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಚಿತ್ರ: ಮೃತ ವ್ಯಕ್ತಿ ಕರೀಮ್ ಹಾಗೂ ಸಿಸಿಟಿಯಲ್ಲಿ ಸೆರೆಯಾದ ಮಹಿಳೆ
TV9 Web
| Edited By: |

Updated on:Dec 13, 2022 | 3:57 PM

Share

ಮಂಗಳೂರು: ಮಂಗಳೂರಿನ  (Mangaluru) ಪಂಪ್​ವೆಲ್ ಬಳಿಯ ಲಾಡ್ಜ್​ನಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಪಂಪ್​ವೆಲ್ ಬಳಿಯ ಪದ್ಮಶ್ರೀ ಲಾಡ್ಜ್​ನಲ್ಲಿ (Lodge) ಇಂದು(ಡಿಸೆಂಬರ್ 13) ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವರ ಮೃತ ದೇಹ ಪತ್ತೆಯಾಗಿದ್ದು (Dead Body), ಇದರ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ನವಲಗುಂದದ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ, ಪರಿಚಯಸ್ಥರ ಮೂಲಕ ರೂಮ್ ಪಡೆದಿದ್ದ ಜೋಡಿ

ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಎನ್ನುವಾತ ನಿನ್ನೆ(ಡಿಸೆಂಬರ್ 12) ಬೆಳಗ್ಗೆ ಪದ್ಮಶ್ರೀ ಲಾಡ್ಜ್​ನಲ್ಲಿ ರೂಮ್ ಪಡೆದುಕೊಂಡಿದ್ದರು. ಬಳಿಕ ಮಧ್ಯಾಹ್ನ 1.30 ಕ್ಕೆ ಕರೀಮ್ ಇದ್ದ ರೂಮ್ ಗೆ ಮಹಿಳೆಯೊಬ್ಬಳು ಆಗಮಿಸಿದ್ದಾಳೆ. ನಂತರ ಮಹಿಳೆ ಮಧ್ಯಾಹ್ನ 2.30 ಕ್ಕೆ ಕರೀಮ್ ರೂಮ್​ನಿಂದ ವಾಪಸ್ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರೂಮ್​ನಲ್ಲಿ ‘Ksheerabala’ ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕರೀಂ ಕುಟುಂಬಸ್ಥರು ಕಂಕನಾಡಿ ಪೊಲೀಸ್ ಠಾಣೆಯಲ್ಇ ಅನುಮಾನಸ್ಪದ ಸಾವು ಎಂದು ದೂರು ನೀಡಿದ್ದು, ಪೊಲೀಸದರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:47 pm, Tue, 13 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ