AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ತಂಗಡಿಯ ಸೌತಡ್ಕ ಗ್ರಾಮದ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸೌತಡ್ಕ ಗ್ರಾಮದ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಬೆಳ್ತಂಗಡಿಯ ಸೌತಡ್ಕ ಗ್ರಾಮದ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ
ಹಿಂದೂಯೇತರ ವಾಹನಗಳಿಗೆ ಪ್ರವೇಶವಿಲ್ಲ ನಾಮಫಲಕ
TV9 Web
| Updated By: ವಿವೇಕ ಬಿರಾದಾರ|

Updated on: Jun 03, 2022 | 4:38 PM

Share

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Beltangadi) ತಾಲೂಕಿನ ಸೌತಡ್ಕ ಗ್ರಾಮದ ಮಹಾಗಣಪತಿ (Mahaganpati) ದೇಗುಲಕ್ಕೆ ಹಿಂದೂಯೇತರರ (Non Hindu) ವಾಹನ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ದೇವಸ್ಥಾನದ ಎದುರುಗಡೆ ಹಿಂದೂ ಸಂಘಟನೆಗಳು ನಿರ್ಬಂಧದ ಫಲಕ ಅಳವಡಿಸಿದ್ದಾರೆ. ದೇವಸ್ಥಾನದ ಪ್ರವೇಶ ದ್ವಾರದ ಬಳಿಯೇ ವಿಶ್ವ ಹಿಂದೂಪರಿಷತ್ (Vishwa Hindu Parishad) ಬಜರಂಗದಳದ (Bajarangadal) ಹೆಸರಿನಲ್ಲಿ ಫಲಕ ಅಳವಣಡಿಸಲಾಗಿದೆ. ಸೌತಡ್ಕಕ್ಕೆ ಹಿಂದೂಯೇತರರ ಆಟೋ, ಟ್ಯಾಕ್ಸಿ ಮತ್ತು ವಾಹನ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.

ಇದನ್ನು ಓದಿ: ಪ್ರಪಂಚದ ಸಮಸ್ಯೆ ಯುರೋಪಿನ ಸಮಸ್ಯೆಯಲ್ಲ ಎಂಬ ಮನಸ್ಥಿತಿಯಿಂದ ಯುರೋಪ್ ಹೊರಬರಲಿ: ಜೈಶಂಕರ್

ಅನ್ಯಕೋಮಿನವರು ಪ್ರವೇಶಿಸಿ ಭಕ್ತಾಧಿಗಳನ್ನ ಲವ್ ಜಿಹಾದ್ ಹಾಗೂ ಇತರೆ ದುಷ್ಕೃತ್ಯ ಎಸಗಿರೋದು ಕಂಡು ಬಂದಿದೆ. ಹೀಗಾಗಿ ಹಿಂದುಗಳಲ್ಲದವರ ವಾಹನಗಳು ದೇವಸ್ಥಾನ ಪ್ರವೇಶ ಮಾಡದಂತೆ ನಿರ್ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆ ಇಲ್ಲಿನ ಮುಸ್ಲಿಂ ಆಟೋ ಚಾಲಕ ಲವ್ ಜಿಹಾದ್ ಎಸಗಿದ ಆರೋಪ ಕೇಳಿ ಬಂದಿತ್ತು.

ಇದನ್ನು ಓದಿ: ‘ಅರ್ಜುನ್ ರೆಡ್ಡಿ’ ನಟಿ ಶಾಲಿನಿ ಪಾಂಡೆ ಹಾಟ್ ಅವತಾರ ನೋಡಿ; ಇಲ್ಲಿದೆ ಫೋಟೋ ಗ್ಯಾಲರಿ

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?