AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡುವ ಹಿನ್ನಲೆ ಇಂದು(ಫೆ.2) ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಅಮಿತ್ ಶಾ
TV9 Web
| Edited By: |

Updated on:Feb 02, 2023 | 3:05 PM

Share

ಮಂಗಳೂರು: ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡಿಲಿದ್ದು, ಪುತ್ತೂರು ತೆಂಕಿಲ ವಿವೇಕಾನಂದ ಸಂಸ್ಥೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೋಳ್ಳಲಿದ್ದಾರೆ. ಜೊತೆಗೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆ ಇಂದು(ಫೆ.2) ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರಾದ ಎಸ್​.ಅಂಗಾರ​, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್​ ಕುಮಾರ್​, ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲು ಉಪಸ್ಥಿತರಿರಲಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ಬಿಜೆಪಿ ಚಾಣಾಕ್ಯ ಅಮಿತ್​ ಶಾ ಭೇಟಿ  ಬಿಜೆಪಿಗೆ  ಬೂಸ್ಟ್​ ನೀಡುವುದಂತು ಸುಳ್ಳಲ್ಲ. ಈ ಹಿಂದೆ ಜನವರಿ 28 ರಂದು ಧಾರವಾಡದಲ್ಲಿ ಭರ್ಜರಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಬಗ್ಗೆ ಹರಿಹಾಯ್ದಿದ್ದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕಾಂಗ್ರೆಸ್​ ಹೈ ಕಮಾಂಡ್​ ಕರ್ನಾಟಕವನ್ನ ಎಟಿಎಂ ಮಾಡಿಕೊಂಡಿತ್ತು ಎಂದು ಸಿದ್ದರಾಮಯ್ಯ ಸರ್ಕಾರ ವಿರುದ್ದ ಟೀಕೆ ಮಾಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬರುತ್ತಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮಧ್ಯಾಹ್ನ ಸಭೆ ಕರೆದಿದ್ದು, ನಂತರವೇ ಕಾರ್ಯಕ್ರಮದ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Thu, 2 February 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ