AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ