AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ