AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್