AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು