AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ರೆಸಾರ್ಟ್​ ನಲ್ಲಿ ಎಂಜಾಯ್ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ಸಾಕು ನಾಯಿಯನ್ನು ಅಮಾನವೀಯವಾಗಿ ಥಳಿಸಿದ ಮನೆಕೆಲಸದಾಕೆ
ಸಾಕು ನಾಯಿಯನ್ನು ಅಮಾನವೀಯವಾಗಿ ಥಳಿಸಿದ ಮನೆಕೆಲಸದಾಕೆ
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಉದ್ಯಮಿಗೆ ಹೃದಯಾಘಾತ:ಕುಸಿದು ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
VIDEO: ಫ್ಲೈಯಿಂಗ್ ಫಿಲಿಪ್: ಇದಪ್ಪಾ ಕ್ಯಾಚ್ ಅಂದ್ರೆ..!
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
‘ಕೆಡಿ’ ಸಿನಿಮಾದಲ್ಲಿ ಸುದೀಪ್ ನಟಿಸ್ತಾರಾ? ಪ್ರೇಮ್ ಕೊಟ್ಟ ಉತ್ತರ ಏನು?
ವಿದ್ಯಾರ್ಥಿಯನ್ನು ಎಳೆದು ಕಪಾಳಮೋಕ್ಷ ಮಾಡಿದ ಐಎಎಸ್ ಅಧಿಕಾರಿ
ವಿದ್ಯಾರ್ಥಿಯನ್ನು ಎಳೆದು ಕಪಾಳಮೋಕ್ಷ ಮಾಡಿದ ಐಎಎಸ್ ಅಧಿಕಾರಿ
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
ಬಾಲಕನ ಕುತ್ತಿಗೆಗೆ ಕಚ್ಚಿದ ಬೀದಿ ನಾಯಿ, ಆತನ ಸ್ಥಿತಿ ಯಾರಿಗೂ ಬೇಡ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ
VIDEO: ಉಫ್... ಹೀಗೂ ಕ್ಯಾಚ್ ಹಿಡೀತಾರಾ... ಅದ್ಭುತ ಅತ್ಯದ್ಭುತ
ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್
ಓಪನ್ ಆಗಿ ಹೇಳ್ತೀನಿ, ಏನು ಬೇಕಾದ್ರೂ ಟ್ರೋಲ್ ಮಾಡಿಕೊಳ್ಳಿ: ಜೋಗಿ ಪ್ರೇಮ್
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್​ ರೈಲಿನಲ್ಲಿ ಭಾರಿ ಅಗ್ನಿ ಅವಘಡ
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್​ ರೈಲಿನಲ್ಲಿ ಭಾರಿ ಅಗ್ನಿ ಅವಘಡ