AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ. ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ […]

ಗೋಲಿಬಾರ್​ ವೇಳೆ 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯಂತ್ರಿಸೋಕ್ಕೆ ಆಗಲಿಲ್ವಾ? ಜಮೀರ್ ಪ್ರಶ್ನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 27, 2019 | 1:38 PM

Share

ಮಂಗಳೂರು: ಇತ್ತೀಚೆಗೆ ನಗರದಲ್ಲಿ ನಡೆದ ಗೋಲಿಬಾರ್​ ಸಂದರ್ಭದಲ್ಲಿ ಸುಮಾರು 300 ಜನರಷ್ಟೇ ಇದ್ದಿದ್ದು, ಅವರನ್ನೂ ನಿಯತ್ರಿಸೋಕ್ಕೆ ಪೊಲೀಸರಿಗೆ ಆಗಲಿಲ್ವಾ? ಫೈರಿಂಗ್ ಮಾಡಿದ್ಯಾಕೆ? ಎಂದು ಖಾಸಗಿ ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸಿರುವ ಕಾಂಗ್ರೆಸ್​ ಶಾಸಕ ಜಮಿರ್ ಅಹ್ಮದ್ ಪ್ರಶ್ನೆ ಎತ್ತಿದ್ದಾರೆ.

ಮಂಗಳೂರು ಈಗ ಶಾಂತಿಯುತವಾಗಿದೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸರ್ಕಾರ ಪರಿಹಾರ ಕೊಡಲ್ಲವೆಂಬುದು ಮೊದಲೇ ಗೊತ್ತಿತ್ತು. ತನಿಖೆ ಮುಗಿಯದೆ ಅವರು ಅಮಾಯಕರಲ್ಲ ಎಂದು ಹೇಳಿದ್ದಾರೆ. ಸಿಎಂ ಬಿ.ಎಸ್.ಯಡಿಯೂರಪ್ಪ ಹೇಗೆ ಈ ರೀತಿ ಹೇಳುತ್ತಾರೆ ಎಂದು ಮಂಗಳೂರು ಏರ್‌ಪೋರ್ಟ್‌ನಲ್ಲಿ ಜಮೀರ್ ಅಹ್ಮದ್ ಸುದ್ದಿಗಾರರ ಬಳಿ ಪ್ರಶ್ನಿಸಿದರು.

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ರೆ ವೈಯಕ್ತಿಕ ಹೊಣೆಗಾರಿಕೆ ನಿಭಾಯಿಸಬೇಕಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿರುವ ಬಗ್ಗೆಯೂ ಜಮೀರ್‌ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಲ್ಲಿ ಯಾರು ಸಾರ್ವಜನಿಕ ಆಸ್ತಿ ಹಾಳುಮಾಡಿದ್ದಾರೆ? ಇವರು ಪ್ರತಿಭಟನೆಗೆ ಅವಕಾಶ ನೀಡಿದ್ದರೆ ಹೀಗ್ಯಾಕಾಗುತ್ತಿತ್ತು? ಸಾರ್ವಜನಿಕ ಆಸ್ತಿಪಾಸ್ತಿಯನ್ನು ಏಕೆ ಹಾಳು ಮಾಡುತ್ತಿದ್ದರು? ಪ್ರತಿಪಕ್ಷವಾಗಿ ಇದನ್ನು ನಾವ್ಯಾರೂ ಒಪ್ಪುವುದಿಲ್ಲ ಎಂದು ಜಮೀರ್ ಗುಡುಗಿದ್ದಾರೆ.

Published On - 12:49 pm, Fri, 27 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್