AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore News: ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​

ಮಂಗಳೂರು ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಜನ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದರು.

Mangalore News: ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​
ಕುಕ್ಕರ್ ಬಾಂಬ್​ ಆತಂಕದ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ ವಾರಸುದಾರರಿಲ್ಲದ ಬ್ಯಾಗ್ ಪತ್ತೆ! ​
TV9 Web
| Updated By: ಸಾಧು ಶ್ರೀನಾಥ್​|

Updated on:Nov 22, 2022 | 11:43 AM

Share

ಮಂಗಳೂರು: ಕರಾವಳಿ ಭಾಗದಲ್ಲಿ ಕುಕ್ಕರ್ ಬಾಂಬ್​ (Cooker Bomb) ಆತಂಕದ ಬಳಿಕ ಸೋಮವಾರ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಬಳಿ (KSRTC bus stand) ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗಿತ್ತು. ​ಇದರಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿತ್ತು. ಮಂಗಳೂರು ಸ್ಫೋಟ ಪ್ರಕರಣದ (Mangaluru blast case) ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿತ್ತು. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಜನ ವಾರಸುದಾರರಿಲ್ಲದ ಬ್ಯಾಗ್ ಪತ್ತೆಯಾಗುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಿದರು. ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸರು ತಪಾಸಣೆ ಕಾರ್ಯದಲ್ಲಿ ತೊಡಗಿದರು.

ಶೋಧದ ಬಳಿಕ ಬ್ಯಾಗಿನಲ್ಲಿ ಅನಾಹುತಕಾರಿ ಅಂಶಗಳೇನೂ ಪತ್ತೆಯಾಗಲಿಲ್ಲ. ಯಾವುದೋ ಪ್ರಯಾಣಿಕರು ಈ ಬ್ಯಾಗ್ ಬಿಟ್ಟು ಹೋಗಿರಬಹುದು. ಅದರಲ್ಲಿ ಹಳೆಯ ಬಟ್ಟೆ ಮತ್ತು ಕೆಲವು ಪಾತ್ರೆಗಳು ಇದ್ದವು. ಅದರಲ್ಲಿ ಬೆಲೆಬಾಳುವ ವಸ್ತುಗಳೇನೂ ಕಂಡುಬರಲಿಲ್ಲ ಎಂದು ಬಾರ್ಕೆ ಪೊಲೀಸ್​ ಠಾಣೆ ಸಿಬ್ಬಂದಿ ತಿಳಿಸಿದ್ದಾರೆ.

ಆಟೋ ಚಾಲಕನ ಆರೋಗ್ಯ ಸುಧಾರಣೆ:

ಈ ಮಧ್ಯೆ, ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಪುರುಷೋತ್ತಮ್​​ ಆರೋಗ್ಯ ಸುಧಾರಣೆ ಆಗಿದೆ. ಪ್ರಮುಖ ಆರೋಪಿ ಶಾರಿಕ್​ ಎಲ್ಲೆಲ್ಲಿ ಹೋಗಿದ್ದ ಎಲ್ಲದರ ಬಗ್ಗೆಯೂ ತನಿಖೆ ಆಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್​ ತಿಳಿಸಿದ್ದಾರೆ. ಇನ್ನು ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಶಾರಿಕ್​ ನ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಕಮಿಷನರ್​​ ಶಶಿಕುಮಾರ್​ ಆಗಮಿಸಿದ್ದಾರೆ.

Also Read: Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 22 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ