AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ

ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ. ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ
ಸಂತೋಷ್ (36)
TV9 Web
| Edited By: ಸಾಧು ಶ್ರೀನಾಥ್​|

Updated on:Jan 05, 2022 | 1:44 PM

Share

ದಕ್ಷಿಣ ಕನ್ನಡ: ಕ್ರೈಂ ಡ್ಯೂಟಿಗೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (Head constable) ಸಂತೋಷ್(36) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ (Heart attack). ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ತುಮಕೂರು: ಮಹಿಳೆ ಆತ್ಮಹತ್ಯೆಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಅನಾರೋಗ್ಯದ ಕಾರಣ ಮನನೊಂದು ಮಹಿಳೆ ತ್ರೈಜತಿ(40) ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಯಾವ ಆಸ್ಪತ್ರೆಯಲ್ಲೂ ಗುಣಮುಖವಾಗದ ಕಾರಣ ಮನೆಯ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಹೇಮಾವತಿ(17) ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಮಾಡುತ್ತಿದ್ದ ಹೇಮಾವತಿ, ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಪೋಷಕರು ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನಾಥ ಮಕ್ಕಳ ತಾಯಿ, ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್​ ಹೃದಯಾಘಾತದಿಂದ ನಿಧನ

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ

Published On - 12:47 pm, Wed, 5 January 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು