AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ

ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ. ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ
ಸಂತೋಷ್ (36)
TV9 Web
| Edited By: |

Updated on:Jan 05, 2022 | 1:44 PM

Share

ದಕ್ಷಿಣ ಕನ್ನಡ: ಕ್ರೈಂ ಡ್ಯೂಟಿಗೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (Head constable) ಸಂತೋಷ್(36) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ (Heart attack). ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ತುಮಕೂರು: ಮಹಿಳೆ ಆತ್ಮಹತ್ಯೆಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಅನಾರೋಗ್ಯದ ಕಾರಣ ಮನನೊಂದು ಮಹಿಳೆ ತ್ರೈಜತಿ(40) ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಯಾವ ಆಸ್ಪತ್ರೆಯಲ್ಲೂ ಗುಣಮುಖವಾಗದ ಕಾರಣ ಮನೆಯ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಹೇಮಾವತಿ(17) ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಮಾಡುತ್ತಿದ್ದ ಹೇಮಾವತಿ, ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಪೋಷಕರು ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನಾಥ ಮಕ್ಕಳ ತಾಯಿ, ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್​ ಹೃದಯಾಘಾತದಿಂದ ನಿಧನ

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ

Published On - 12:47 pm, Wed, 5 January 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು