AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ

ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ. ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಮಂಗಳೂರು: ಕ್ರೈಂ ಡ್ಯೂಟಿಗೆ ಹೋಗಿದ್ದ ಹೆಡ್ ಕಾನ್ಸ್‌ಟೇಬಲ್​ ಹೃದಯಾಘಾತಕ್ಕೆ ಬಲಿ
ಸಂತೋಷ್ (36)
TV9 Web
| Edited By: ಸಾಧು ಶ್ರೀನಾಥ್​|

Updated on:Jan 05, 2022 | 1:44 PM

Share

ದಕ್ಷಿಣ ಕನ್ನಡ: ಕ್ರೈಂ ಡ್ಯೂಟಿಗೆ ಹೋಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ (Head constable) ಸಂತೋಷ್(36) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಮಿನಲ್​ ಪ್ರಕರಣವೊಂದರ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿದ್ದಾಗ ಹೆಡ್ ಕಾನ್ಸ್‌ಟೇಬಲ್ ಸಂತೋಷ್​ಗೆ ಹೃದಯಾಘಾತವಾಗಿದೆ (Heart attack). ಸೊರಬ ಮೂಲದ ಸಂತೋಷ್ ಮಂಗಳೂರಿ‌ಲ್ಲಿ ಕಳೆದ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ತುಮಕೂರು: ಮಹಿಳೆ ಆತ್ಮಹತ್ಯೆಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ಅನಾರೋಗ್ಯದ ಕಾರಣ ಮನನೊಂದು ಮಹಿಳೆ ತ್ರೈಜತಿ(40) ನೇಣಿಗೆ ಶರಣಾಗಿದ್ದಾರೆ. ಕೆಲ ವರ್ಷಗಳಿಂದ ಯಾವ ಆಸ್ಪತ್ರೆಯಲ್ಲೂ ಗುಣಮುಖವಾಗದ ಕಾರಣ ಮನೆಯ ರೂಮ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತುಮಕೂರು: ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ಹೇಮಾವತಿ(17) ನೇಣಿಗೆ ಶರಣಾಗಿದ್ದಾಳೆ. ಪೋಷಕರು ಮಲಗಿದ ಬಳಿಕ ಮನೆಯ ರೂಮ್​ನಲ್ಲಿ ನೇಣಿಗೆ ಶರಣಾಗಿದ್ದಾಳೆ. ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಮಾಡುತ್ತಿದ್ದ ಹೇಮಾವತಿ, ಬೆಳಿಗ್ಗೆ 8 ಗಂಟೆಯಾದರೂ ಹೊರಬಾರದ ಕಾರಣ ಪೋಷಕರು ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅನಾಥ ಮಕ್ಕಳ ತಾಯಿ, ಪದ್ಮಶ್ರೀ ಪುರಸ್ಕೃತೆ ಸಿಂಧುತಾಯಿ ಸಪ್ಕಾಲ್​ ಹೃದಯಾಘಾತದಿಂದ ನಿಧನ

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ

Published On - 12:47 pm, Wed, 5 January 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್