AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ

ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 19, 2021 | 12:56 PM

Share

ದಕ್ಷಿಣ ಕನ್ನಡ: ಭಾರತ ಸರ್ಕಾರದಿಂದ ಅಮಾನ್ಯಗೊಂಡ 1,92,50,000 ರೂಪಾಯಿ ಮೌಲ್ಯದ ಹಳೆ ನೋಟು ಪತ್ತೆಯಾಗಿದೆ. ಮಂಗಳೂರಿನ ಲಾಲ್​ಬಾಗ್​ ಬಳಿ ಬರ್ಜೆ ಪೊಲೀಸರು ಇನೋವಾ ಕಾರು ತಪಾಸಣೆ ನಡೆಸಿದ್ದು, ಹಳೆ ನೋಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬರ್ಜೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದ: ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ನಿಮ್ಮ ಬಳಿ ಇರುವ 1 ರೂಪಾಯಿಯ ಹಳೆ ನೋಟು ಸಹ ಲಕ್ಷ ಲಕ್ಷ ಗಳಿಸಿಕೊಡಬಹುದು; ಖರ್ಚು ಮಾಡೋ ಮುಂಚೆ ಈ ಲೇಖನ ಓದಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್