AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ

ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 19, 2021 | 12:56 PM

Share

ದಕ್ಷಿಣ ಕನ್ನಡ: ಭಾರತ ಸರ್ಕಾರದಿಂದ ಅಮಾನ್ಯಗೊಂಡ 1,92,50,000 ರೂಪಾಯಿ ಮೌಲ್ಯದ ಹಳೆ ನೋಟು ಪತ್ತೆಯಾಗಿದೆ. ಮಂಗಳೂರಿನ ಲಾಲ್​ಬಾಗ್​ ಬಳಿ ಬರ್ಜೆ ಪೊಲೀಸರು ಇನೋವಾ ಕಾರು ತಪಾಸಣೆ ನಡೆಸಿದ್ದು, ಹಳೆ ನೋಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬರ್ಜೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದ: ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ನಿಮ್ಮ ಬಳಿ ಇರುವ 1 ರೂಪಾಯಿಯ ಹಳೆ ನೋಟು ಸಹ ಲಕ್ಷ ಲಕ್ಷ ಗಳಿಸಿಕೊಡಬಹುದು; ಖರ್ಚು ಮಾಡೋ ಮುಂಚೆ ಈ ಲೇಖನ ಓದಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!