Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ

ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಮಂಗಳೂರು: ಭಾರತ ಸರ್ಕಾರದಿಂದ ಅಮಾನ್ಯಗೊಂಡ ಹಳೆ ನೋಟು ಪತ್ತೆ; ನಾಲ್ವರ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: preethi shettigar

Updated on: Nov 19, 2021 | 12:56 PM

ದಕ್ಷಿಣ ಕನ್ನಡ: ಭಾರತ ಸರ್ಕಾರದಿಂದ ಅಮಾನ್ಯಗೊಂಡ 1,92,50,000 ರೂಪಾಯಿ ಮೌಲ್ಯದ ಹಳೆ ನೋಟು ಪತ್ತೆಯಾಗಿದೆ. ಮಂಗಳೂರಿನ ಲಾಲ್​ಬಾಗ್​ ಬಳಿ ಬರ್ಜೆ ಪೊಲೀಸರು ಇನೋವಾ ಕಾರು ತಪಾಸಣೆ ನಡೆಸಿದ್ದು, ಹಳೆ ನೋಟು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹಳೆ ನೋಟು ಸಾಗಾಟ ಮಾಡುತ್ತಿದ್ದ ಕಣ್ಣೂರು ನಿವಾಸಿ ಜುಬೈರ್ ಹಮ್ಮಬ್ಬ, ಪಡೀಲ್ ನಿವಾಸಿ ದೀಪಕ್ ಕುಮಾರ್, ಬಜ್ಪೆ ನಿವಾಸಿ ಅಬ್ದುಲ್ ನಾಸಿರ್ ನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ಅಕ್ರಮ ಲಾಭಕ್ಕಾಗಿ ಸಾಗಾಟ ಮಾಡುತ್ತಿದ್ದರು ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬರ್ಜೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದ: ಮಾವೋವಾದಿಗಳಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪೂರೈಕೆ; ಸಿಆರ್​ಪಿಎಫ್​ ಕಾನ್​ಸ್ಟೆಬಲ್​ ಸೇರಿ ಮೂವರ ಬಂಧನ

ನಿಮ್ಮ ಬಳಿ ಇರುವ 1 ರೂಪಾಯಿಯ ಹಳೆ ನೋಟು ಸಹ ಲಕ್ಷ ಲಕ್ಷ ಗಳಿಸಿಕೊಡಬಹುದು; ಖರ್ಚು ಮಾಡೋ ಮುಂಚೆ ಈ ಲೇಖನ ಓದಿ

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?