AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ

ಮಂಗಳೂರು: ಕೊರೊನಾ ಕಾಟದ ನಡುವೆ ಕುಡುಕರು ಕಂಗೆಟ್ಟಿದ್ದಾರೆ. ಮದ್ಯಪ್ರಿಯರು ಮದ್ಯವಿಲ್ಲದೆ ಮಂಕಾಗಿದ್ದಾರೆ. ಹೀಗಾಗಿ ಈ ಸಂದರ್ಭವನ್ನು ಬಳಸಿಕೊಂಡು ಕಳ್ಳಬಟ್ಟಿ ತಯಾರಿಕೆ ಮಾಡುವುದು ಹೆಚ್ಚಾಗಿದೆ. ವೈನ್ಸ್, ಬಾರ್​ಗಳು ಬಂದ್ ಆಗಿರುವುದರಿಂದ ಈ ರೀತಿಯ ಕಳ್ಳದಾರಿಯನ್ನ ಹಿಡಿದಿದ್ದಾರೆ. ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿ ಮೇರೆಗೆ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಕೋಡಿ ಗ್ರಾಮದ ಸಮ್ಮರ್ ವೈನ್ಸ್ ಮಾಲೀಕನ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮಾಲೀಕ ನೊಬರ್ಟ್ ಡಿಸೋಜಾ ಸೇರಿದಂತೆ ಮೂವರನ್ನು […]

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ
ಸಾಧು ಶ್ರೀನಾಥ್​
|

Updated on: Apr 19, 2020 | 12:30 PM

Share

ಮಂಗಳೂರು: ಕೊರೊನಾ ಕಾಟದ ನಡುವೆ ಕುಡುಕರು ಕಂಗೆಟ್ಟಿದ್ದಾರೆ. ಮದ್ಯಪ್ರಿಯರು ಮದ್ಯವಿಲ್ಲದೆ ಮಂಕಾಗಿದ್ದಾರೆ. ಹೀಗಾಗಿ ಈ ಸಂದರ್ಭವನ್ನು ಬಳಸಿಕೊಂಡು ಕಳ್ಳಬಟ್ಟಿ ತಯಾರಿಕೆ ಮಾಡುವುದು ಹೆಚ್ಚಾಗಿದೆ. ವೈನ್ಸ್, ಬಾರ್​ಗಳು ಬಂದ್ ಆಗಿರುವುದರಿಂದ ಈ ರೀತಿಯ ಕಳ್ಳದಾರಿಯನ್ನ ಹಿಡಿದಿದ್ದಾರೆ.

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿ ಮೇರೆಗೆ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಕೋಡಿ ಗ್ರಾಮದ ಸಮ್ಮರ್ ವೈನ್ಸ್ ಮಾಲೀಕನ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮಾಲೀಕ ನೊಬರ್ಟ್ ಡಿಸೋಜಾ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಲೀಕ ಡಿಸೋಜಾ ಸರ್ಕಾರಿ ಉಪನ್ಯಾಸಕಿಯ ಮಗ. ಅಧಿಕಾರಿಗಳು 1,200 ಲೀ. ಬೆಲ್ಲದ ಕೊಳೆ, ಕಳ್ಳಬಟ್ಟಿ ತಯಾರಿಸುವ ಸಾಮಗ್ರಿ. 950 ಕೆಜಿ ಬೆಲ್ಲ, 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣ ವಶಕ್ಕೆ ಪಡೆದಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ