AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ

ಮಂಗಳೂರು: ಕೊರೊನಾ ಕಾಟದ ನಡುವೆ ಕುಡುಕರು ಕಂಗೆಟ್ಟಿದ್ದಾರೆ. ಮದ್ಯಪ್ರಿಯರು ಮದ್ಯವಿಲ್ಲದೆ ಮಂಕಾಗಿದ್ದಾರೆ. ಹೀಗಾಗಿ ಈ ಸಂದರ್ಭವನ್ನು ಬಳಸಿಕೊಂಡು ಕಳ್ಳಬಟ್ಟಿ ತಯಾರಿಕೆ ಮಾಡುವುದು ಹೆಚ್ಚಾಗಿದೆ. ವೈನ್ಸ್, ಬಾರ್​ಗಳು ಬಂದ್ ಆಗಿರುವುದರಿಂದ ಈ ರೀತಿಯ ಕಳ್ಳದಾರಿಯನ್ನ ಹಿಡಿದಿದ್ದಾರೆ. ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿ ಮೇರೆಗೆ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಕೋಡಿ ಗ್ರಾಮದ ಸಮ್ಮರ್ ವೈನ್ಸ್ ಮಾಲೀಕನ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮಾಲೀಕ ನೊಬರ್ಟ್ ಡಿಸೋಜಾ ಸೇರಿದಂತೆ ಮೂವರನ್ನು […]

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ
ಸಾಧು ಶ್ರೀನಾಥ್​
|

Updated on: Apr 19, 2020 | 12:30 PM

Share

ಮಂಗಳೂರು: ಕೊರೊನಾ ಕಾಟದ ನಡುವೆ ಕುಡುಕರು ಕಂಗೆಟ್ಟಿದ್ದಾರೆ. ಮದ್ಯಪ್ರಿಯರು ಮದ್ಯವಿಲ್ಲದೆ ಮಂಕಾಗಿದ್ದಾರೆ. ಹೀಗಾಗಿ ಈ ಸಂದರ್ಭವನ್ನು ಬಳಸಿಕೊಂಡು ಕಳ್ಳಬಟ್ಟಿ ತಯಾರಿಕೆ ಮಾಡುವುದು ಹೆಚ್ಚಾಗಿದೆ. ವೈನ್ಸ್, ಬಾರ್​ಗಳು ಬಂದ್ ಆಗಿರುವುದರಿಂದ ಈ ರೀತಿಯ ಕಳ್ಳದಾರಿಯನ್ನ ಹಿಡಿದಿದ್ದಾರೆ.

ಸರ್ಕಾರಿ ಉಪನ್ಯಾಸಕಿ ಮನೆಯಲ್ಲೇ ಕಳ್ಳಬಟ್ಟಿ ತಯಾರಿಕಾ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿ ಮೇರೆಗೆ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಕೋಡಿ ಗ್ರಾಮದ ಸಮ್ಮರ್ ವೈನ್ಸ್ ಮಾಲೀಕನ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮಾಲೀಕ ನೊಬರ್ಟ್ ಡಿಸೋಜಾ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಲೀಕ ಡಿಸೋಜಾ ಸರ್ಕಾರಿ ಉಪನ್ಯಾಸಕಿಯ ಮಗ. ಅಧಿಕಾರಿಗಳು 1,200 ಲೀ. ಬೆಲ್ಲದ ಕೊಳೆ, ಕಳ್ಳಬಟ್ಟಿ ತಯಾರಿಸುವ ಸಾಮಗ್ರಿ. 950 ಕೆಜಿ ಬೆಲ್ಲ, 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣ ವಶಕ್ಕೆ ಪಡೆದಿದ್ದಾರೆ.

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!