AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ತೂರು: ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು

ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಅವರಿಗೆ ಕನ್ನಡಿ ಹಾವು ಕಚ್ಚಿದೆ. ಗಂಭೀರ ಸ್ವರೂಪದ ಗಾಯವಲ್ಲದ ಕಾರಣ ಸಂಜೀವ ಮಠಂದೂರು ಚೇತರಿಸಿಕೊಂಡಿದ್ದಾರೆ.

ಪುತ್ತೂರು: ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರುಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು
ಸಂಜೀವ ಮಠಂದೂರು
TV9 Web
| Edited By: |

Updated on: Nov 16, 2023 | 10:19 PM

Share

ಮಂಗಳೂರು, ನವೆಂಬರ್ 16: ಪುತ್ತೂರಿನ ಬಿಜೆಪಿಯ ಮಾಜಿ ಶಾಸಕ ಸಂಜೀವ ಮಠಂದೂರು (Sanjeeva Matandoor) ಅವರಿಗೆ ಹಾವು ಕಡಿತವಾಗಿದ್ದು ಪುತ್ತೂರಿನ (Puttur) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ತೋಟದಲ್ಲಿ ನಿಂತಿದ್ದ ವೇಳೆ ಅವರಿಗೆ ಕನ್ನಡಿ ಹಾವು ಕಚ್ಚಿದೆ. ಗಂಭೀರ ಸ್ವರೂಪದ ಗಾಯವಲ್ಲದ ಕಾರಣ ಸಂಜೀವ ಮಠಂದೂರು ಚೇತರಿಸಿಕೊಂಡಿದ್ದಾರೆ.

ಗಡಿಪಾರು ಅಸ್ತ್ರ: ರಾಜ್ಯ ಸರ್ಕಾರದ ವಿರುದ್ಧ ಸಂಸದ ನಳಿನ್ ವಾಗ್ದಾಳಿ

ಪುತ್ತೂರಿನ ಭಜರಂಗದಳ ಕಾರ್ಯಕರ್ತರ ವಿರುದ್ದ ಗಡಿಪಾರು ಅಸ್ತ್ರ ವಿಚಾರವಾಗಿ ಪುತ್ತೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ‌ಮಾಡುತ್ತಿದೆ. ಸುಳ್ಳು ಪ್ರಕರಣ ದಾಖಲಿಸಿ ಅಪರಾಧಿ ಅಲ್ಲದಿದ್ದರೂ ಗಡೀಪಾರು ಮಾಡ್ತಿದಾರೆ. ಪುತ್ತೂರಿನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಇಂಥ ದ್ವೇಷದ ರಾಜಕಾರಣ ಸರಿಯಲ್ಲ, ಇದನ್ನ ಖಂಡಿಸ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಮತ್ತೆ ಗಡಿಪಾರು ಅಸ್ತ್ರ

ಗಡಿಪಾರು ವಿಚಾರವಾಗಿ ಅಧಿಕಾರಿಗಳ ತರಾಟೆಗೆ ತೆಗೊಂಡಿದೇನೆ, ಒಂದು ಕೇಸ್ ಇದ್ದವನಿಗೂ ಗಡಿಪಾರು ನೊಟೀಸ್ ಆಗಿದೆ. ಯಾವುದೇ ಕಾರಣಕ್ಕೂ ಈ ರೀತಿ ಮಾಡಲು ನಾವು ಬಿಡಲ್ಲ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪುತ್ತೂರಿನಲ್ಲೇ ಎರಡು ಹತ್ಯೆ ನಡೆದಿದೆ. ಉಡುಪಿಯಲ್ಲಿ ಒಂದೇ ಮನೆಯಲ್ಲಿ ನಾಲ್ಕು ಹತ್ಯೆ ಆಗಿದೆ. ಗುಪ್ತಚರ ಇಲಾಖೆ ಏನ್ ಮಾಡ್ತಾ ಇದೆ, ಇವರೆಲ್ಲರ ಕೈ ಕಟ್ಟಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ಗೂಂಡಾಗಳಿಗೆ ಲಾಭ ಆಗ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು