AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ನೀರಿನ ಟ್ಯಾಂಕ್​​ ನಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಣೆ-ಮಂಗಳೂರಿನ ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯನ ಮೃತದೇಹ ಸಿಕ್ಕಿದೆ. ಹೀಗಾಗಿ ಈ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಮೊದಲಿಗೆ ಮೊಬೈಲ್ ಫೋನ್ ಹಾಗೂ ಬೈಕ್​ ಪತ್ತೆಯಾಗಿದ್ದು,ಬಳಿಕ ಅದೇ ಸ್ಥಳದ ಸುತ್ತಾಮುತ್ತಾ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ.

ಮಂಗಳೂರು: ನೀರಿನ ಟ್ಯಾಂಕ್​​ ನಲ್ಲಿ ಬಿಜೆಪಿ ಮುಖಂಡನ ಮೃತದೇಹ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
Ramesh Rai
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jun 05, 2025 | 5:36 PM

Share

ಮಂಗಳೂರು, (ಜೂನ್ 05): ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ  (Ramesh Rai) ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ ಮಂಗಳೂರು ಸೇತುವೆಯ ಬಳಿ ರಮೇಶ್ ರೈ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ  ಇಂದು (ಜೂನ್ 05) ಣೆ ಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

Published On - 5:32 pm, Thu, 5 June 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ