AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ.

Mangaluru News: ನಿಲ್ಲದ ಕಡಲ್ಕೊರೆತ, 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ
ಕಡಲ್ಕೊರೆತ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 09, 2023 | 8:15 AM

Share

ಮಂಗಳೂರು: ಮಂಗಳೂರಿನಲ್ಲಿ (Mangaluru) ಮಳೆ (Rain) ಅಬ್ಬರ ನಿಂತರೂ ಕಡಲ್ಕೊರೆತ (Sea Erosion) ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ. ಮೈದಾನದ ಸುತ್ತ ಕಲ್ಲುಗಳನ್ನ ಹಾಕಲಾಗಿದ್ದರೂ ಅಲೆಗಳು ಕಲ್ಲುಗಳನ್ನ ದಾಟಿ ಮೈದಾನದ ಭಾಗಕ್ಕೆ ಬಡಿಯುತ್ತಿವೆ. ಅಲ್ಲದೇ ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ.

ತಾತ್ಕಾಲಿಕ ಕಾಮಗಾರಿ ಆರಂಭ

ಮಂಗಳೂರಿನ ಬೀಚ್​ಗಳಲ್ಲಿ ‌ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿ ಆರಂಭವಾಗಿದೆ. ಬೈಕಂಪಾಡಿ, ಮೀನಕಳಿಯ, ಪಣಂಬೂರು ಬೀಚ್​ನಲ್ಲಿ ಅಲೆಗಳ ಅಬ್ಬರ ತಡೆಯಲು ಮರಳು ಚೀಲಗಳ ಅಳವಡಿಸಲಾಗುತ್ತಿದೆ. ಹಿಟಾಚಿ ಮೂಲಕ ದೊಡ್ಡ ಗಾತ್ರದ ಕಪ್ಪು ಬ್ಯಾಗ್​ಗಳಿಗೆ ಮರಳು ತುಂಬಿಸಿ ಜೋಡಿಸಲಾಗುತ್ತಿದೆ.

ಇದನ್ನೂ ಓದಿ: Mangaluru News: ನೇತ್ರಾವತಿ ನದಿಯಲ್ಲಿ ಮುಳುಗಿದ ಬೋಟ್; ಮೀನುಗಾರನ ರಕ್ಷಣೆ

ಇನ್ನು ಮಳೆ ಹೆಚ್ಚಾದರೆ ಅಲೆಗಳ ಅಬ್ಬರ ಮತ್ತಷ್ಟು ಜೋರಾಗಲಿದ್ದು, ಮೀನಕಳಿಯ ಭಾಗದ ಸುಮಾರು 10ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿಯಲ್ಲಿವೆ. ಅಪಾಯದಲ್ಲಿರುವ ಮನೆಗಳ ತುರ್ತು ರಕ್ಷಣೆಗೆ ‌ಜಿಲ್ಲಾಡಳಿತ ಮುಂದಾಗಿದೆ. ಸಮುದ್ರದ ಅಲೆಗಳ ಅಬ್ಬರ ಏರಿಳಿತ ಗಮನಿಸಿ ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ