AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಳಿನ್​ ಕುಮಾರ್​ ಕಟೀಲ್​ ಮನೆಯಲ್ಲಿ ಗೌಪ್ಯ ಹೋಮ: ವ್ಯಾಪಕ ಚರ್ಚೆಗೆ ಗ್ರಾಸವಾದ ಬಿಜೆಪಿ ರಾಜ್ಯಾಧ್ಯಕ್ಷರ ನಡೆ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಅವರು ತಮ್ಮ ಪುತ್ತೂರು ಸಮೀಪದ ಸವಣೂರು ಗ್ರಾಮದಲ್ಲಿರುವ ಮನೆಯಲ್ಲಿ ಗೌಪ್ಯವಾಗಿ ವಿಶೇಷ ಹೋಮ ಮಾಡಿದ್ದಾರೆ. ಮನೆಯ ಪ್ರವೇಶ ದ್ವಾರಗಳನ್ನು ಬಂದ ಮಾಡಿಸಿದ್ದು, ಯಾರೂ ಬಾರದಂತೆ ಎಚ್ಚರಿಕೆ ವಹಿಸಿದ್ದಾರೆ. ಸದ್ಯ ಇದು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನಳಿನ್​ ಕುಮಾರ್​ ಕಟೀಲ್​ ಮನೆಯಲ್ಲಿ ಗೌಪ್ಯ ಹೋಮ: ವ್ಯಾಪಕ ಚರ್ಚೆಗೆ ಗ್ರಾಸವಾದ ಬಿಜೆಪಿ ರಾಜ್ಯಾಧ್ಯಕ್ಷರ ನಡೆ
ನಳಿನ್ ಕುಮಾರ್ ಕಟೀಲ್
ಗಂಗಾಧರ​ ಬ. ಸಾಬೋಜಿ
|

Updated on: Jun 15, 2023 | 11:01 PM

Share

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ (Nalin Kumar Kateel)​ ಅವರ ಪುತ್ತೂರು ಸಮೀಪದ ಸವಣೂರು ಗ್ರಾಮದಲ್ಲಿರುವ ಮನೆಯಲ್ಲಿ ವಿಶೇಷ ಹೋಮ ಮಾಡಲಾಗಿದೆ. ಜೂ.11ರಂದು ಆರಂಭವಾಗಿರುವ ಈ ಹೋಮ ಜೂ.18ರವರೆಗೆ ನಡೆಯಲಿದೆ. ವಿದ್ವಾನ್ ಬಾಲಕೃಷ್ಣ ಕಾರಂತ್ ನೇತೃತ್ವದಲ್ಲಿ ವಿಶೇಷ ಹೋಮ ಹವನ ನಡೆಯುತ್ತಿದ್ದು, ಯಾರನ್ನೂ ಕರೆದಿಲ್ಲ. ಮನೆಯ ಪ್ರವೇಶ ದ್ವಾರಗಳನ್ನು ಬಂದ ಮಾಡಿಸಿರುವ ನಳಿನ್ ಕುಮಾರ್ ಕಟೀಲ್​​, ಮನೆ ಕಡೆ ಯಾರೂ ಬಾರದಂತೆ ಎಚ್ಚರಿಕೆ ವಹಿಸಿದ್ದಾರೆ.

ಸದ್ಯ 9 ದಿನಗಳ ಹೋಮ ಹವನದ ಬಗ್ಗೆ ಸಾರ್ವಜನಿಕರಲ್ಲಿ ತೀವ್ರ ಕುತೂಹಲ ಮೂಡಿದೆ. ಮತ್ತೊಂದೆಡೆ ರಾಜಕೀಯ ಉದ್ದೇಶದಿಂದ ಹೋಮ ನಡೆಸಲಾಗುತ್ತಿದೆ ಎಂದು ಚರ್ಚೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಮೀಟರ್ ರೀಡರ್ ಯಡವಟ್ಟು: ಏಳು ಲಕ್ಷ ರೂ. ಕರೆಂಟ್ ಬಿಲ್​ ನೋಡಿ ಶಾಕ್​ ಆದ ಮಂಗಳೂರಿನ ವ್ಯಕ್ತಿ

ಈ ಬಾರಿ ಅವರಿಗೆ ಲೋಕಸಭೆ ಟಿಕೆಟ್​ ನೀಡಬಾರದು ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದೆಲ್ಲದರ ನಡುವೆ ಹೋಮ ಮಾಡಲಾಗುತ್ತಿದೆ. ನಳಿನ್​ ಕುಮಾರ್​ ಕಟೀಲ್​ ಅವರು ತಮ್ಮ ಸ್ಥಾನಕ್ಕೆ ಯಾವುದೇ ಕುತ್ತು ಬಾರದಿಲಿ ಮತ್ತು ಲೋಕಸಭೆ ಟಿಕೆಟ್​ ಕೈ ತಪ್ಪದಿರಲಿ ಎಂಬ ಕಾರಣಕ್ಕಾಗಿ ಗೌಪ್ಯವಾಗಿ ಹೋಮ ಹವನ ಮಾಡುತ್ತಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ